ಡಿ.6ಕ್ಕೆ ಇಂಡಿಯಾ ಮೈತ್ರಿಕೂಟದ ಸಭೆ: 4 ರಾಜ್ಯಗಳ ಫಲಿತಾಂಶದಿಂದ ನಿಟ್ಟುಸಿರು ಬಿಟ್ಟಿತಾ ಬಿಜೆಪಿ ?

ಡಿ.6ಕ್ಕೆ ಇಂಡಿಯಾ ಮೈತ್ರಿಕೂಟದ ಸಭೆ: 4 ರಾಜ್ಯಗಳ ಫಲಿತಾಂಶದಿಂದ ನಿಟ್ಟುಸಿರು ಬಿಟ್ಟಿತಾ ಬಿಜೆಪಿ ?

Published : Dec 04, 2023, 10:50 AM IST

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಂದಿದ್ದು, ಕಾಂಗ್ರೆಸ್‌ ಗ್ಯಾರಂಟಿ ವಿರುದ್ಧ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ.

ಮುಂದಿನ ಲೋಕಸಭೆ ಚುನಾವಣೆಗೆ ಮುನ್ನುಡಿ ಎನ್ನಲಾಗುತ್ತಿದ್ದ ಪಂಚರಾಜ್ಯ ಚುನಾವಣೆಯ ಫಲಿತಾಂಶ(5 State Assembly Election Results) ಸಧ್ಯದ ಮಟ್ಟಿಗೆ ಬಿಜೆಪಿ ಫೇವರ್ ಆಗಿದೆ. ಭಾನುವಾರ ನಾಲ್ಕು ರಾಜ್ಯದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 3 ಕಾಂಗ್ರೆಸ್ 1 ಕಡೆ ಗೆಲುವು ಸಾಧಿಸಿದೆ. ಈ ಮೂಲಕ ಸೆಮಿಫೈನಲ್ ಫಲಿತಾಂಶ ಮುಂದಿನ ಮಹಾಭಾರತ ಕುರುಕ್ಷೇತ್ರದ ಸಂದೇಶ ಕೊಟ್ಟಿದೆ. ಇನ್ನೂ ಮೂರು ರಾಜ್ಯಗಳ ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌(Congress) ಹೊಸ ಲೆಕ್ಕಚಾರ ಹಾಕಲು ಶುರುಮಾಡಿದೆ. ಡಿಸೆಂಬರ್‌ 6ಕ್ಕೆ ಇಂಡಿಯಾ ಮೈತ್ರಿಕೂಟದ(INDIA Alliance) ಮಹತ್ವದ ಸಭೆ ನಡೆಯಲಿದೆ. ಇನ್ನೂ ಈ ಫಲಿತಾಂಶದಿಂದ ಬಿಜೆಪಿ ನಿಟ್ಟುಸಿರು ಬಿಟ್ಟಂತೆ ಕಾಣುತ್ತದೆ. ಅಲ್ಲದೇ ಹುಮ್ಮಸ್ಸಿನಲ್ಲಿದ್ದ ಕಾಂಗ್ರೆಸ್‌ಗೆ ಎಚ್ಚರಿಕೆ ಸಂದೇಶ ಕೊಟ್ಟಂತೆ ಆಗಿದೆ. 

ಇದನ್ನೂ ವೀಕ್ಷಿಸಿ:  ನಡುರಸ್ತೆಯಲ್ಲೇ ಚಿಕ್ಕಪ್ಪನಿಗೆ ಬೆಂಕಿ ಹಚ್ಚಿದ ಮಕ್ಕಳು.. ಪೆಟ್ರೋಲ್ ಹಾಕಿ ಸುಟ್ಟುಹಾಕಿದ ಕ್ರೂರಿಗಳು !

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more