ಡಿ.6ಕ್ಕೆ ಇಂಡಿಯಾ ಮೈತ್ರಿಕೂಟದ ಸಭೆ: 4 ರಾಜ್ಯಗಳ ಫಲಿತಾಂಶದಿಂದ ನಿಟ್ಟುಸಿರು ಬಿಟ್ಟಿತಾ ಬಿಜೆಪಿ ?

ಡಿ.6ಕ್ಕೆ ಇಂಡಿಯಾ ಮೈತ್ರಿಕೂಟದ ಸಭೆ: 4 ರಾಜ್ಯಗಳ ಫಲಿತಾಂಶದಿಂದ ನಿಟ್ಟುಸಿರು ಬಿಟ್ಟಿತಾ ಬಿಜೆಪಿ ?

Published : Dec 04, 2023, 10:50 AM IST

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಂದಿದ್ದು, ಕಾಂಗ್ರೆಸ್‌ ಗ್ಯಾರಂಟಿ ವಿರುದ್ಧ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ.

ಮುಂದಿನ ಲೋಕಸಭೆ ಚುನಾವಣೆಗೆ ಮುನ್ನುಡಿ ಎನ್ನಲಾಗುತ್ತಿದ್ದ ಪಂಚರಾಜ್ಯ ಚುನಾವಣೆಯ ಫಲಿತಾಂಶ(5 State Assembly Election Results) ಸಧ್ಯದ ಮಟ್ಟಿಗೆ ಬಿಜೆಪಿ ಫೇವರ್ ಆಗಿದೆ. ಭಾನುವಾರ ನಾಲ್ಕು ರಾಜ್ಯದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 3 ಕಾಂಗ್ರೆಸ್ 1 ಕಡೆ ಗೆಲುವು ಸಾಧಿಸಿದೆ. ಈ ಮೂಲಕ ಸೆಮಿಫೈನಲ್ ಫಲಿತಾಂಶ ಮುಂದಿನ ಮಹಾಭಾರತ ಕುರುಕ್ಷೇತ್ರದ ಸಂದೇಶ ಕೊಟ್ಟಿದೆ. ಇನ್ನೂ ಮೂರು ರಾಜ್ಯಗಳ ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌(Congress) ಹೊಸ ಲೆಕ್ಕಚಾರ ಹಾಕಲು ಶುರುಮಾಡಿದೆ. ಡಿಸೆಂಬರ್‌ 6ಕ್ಕೆ ಇಂಡಿಯಾ ಮೈತ್ರಿಕೂಟದ(INDIA Alliance) ಮಹತ್ವದ ಸಭೆ ನಡೆಯಲಿದೆ. ಇನ್ನೂ ಈ ಫಲಿತಾಂಶದಿಂದ ಬಿಜೆಪಿ ನಿಟ್ಟುಸಿರು ಬಿಟ್ಟಂತೆ ಕಾಣುತ್ತದೆ. ಅಲ್ಲದೇ ಹುಮ್ಮಸ್ಸಿನಲ್ಲಿದ್ದ ಕಾಂಗ್ರೆಸ್‌ಗೆ ಎಚ್ಚರಿಕೆ ಸಂದೇಶ ಕೊಟ್ಟಂತೆ ಆಗಿದೆ. 

ಇದನ್ನೂ ವೀಕ್ಷಿಸಿ:  ನಡುರಸ್ತೆಯಲ್ಲೇ ಚಿಕ್ಕಪ್ಪನಿಗೆ ಬೆಂಕಿ ಹಚ್ಚಿದ ಮಕ್ಕಳು.. ಪೆಟ್ರೋಲ್ ಹಾಕಿ ಸುಟ್ಟುಹಾಕಿದ ಕ್ರೂರಿಗಳು !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more