ಡಿ.6ಕ್ಕೆ ಇಂಡಿಯಾ ಮೈತ್ರಿಕೂಟದ ಸಭೆ: 4 ರಾಜ್ಯಗಳ ಫಲಿತಾಂಶದಿಂದ ನಿಟ್ಟುಸಿರು ಬಿಟ್ಟಿತಾ ಬಿಜೆಪಿ ?

ಡಿ.6ಕ್ಕೆ ಇಂಡಿಯಾ ಮೈತ್ರಿಕೂಟದ ಸಭೆ: 4 ರಾಜ್ಯಗಳ ಫಲಿತಾಂಶದಿಂದ ನಿಟ್ಟುಸಿರು ಬಿಟ್ಟಿತಾ ಬಿಜೆಪಿ ?

Published : Dec 04, 2023, 10:50 AM IST

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಂದಿದ್ದು, ಕಾಂಗ್ರೆಸ್‌ ಗ್ಯಾರಂಟಿ ವಿರುದ್ಧ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ.

ಮುಂದಿನ ಲೋಕಸಭೆ ಚುನಾವಣೆಗೆ ಮುನ್ನುಡಿ ಎನ್ನಲಾಗುತ್ತಿದ್ದ ಪಂಚರಾಜ್ಯ ಚುನಾವಣೆಯ ಫಲಿತಾಂಶ(5 State Assembly Election Results) ಸಧ್ಯದ ಮಟ್ಟಿಗೆ ಬಿಜೆಪಿ ಫೇವರ್ ಆಗಿದೆ. ಭಾನುವಾರ ನಾಲ್ಕು ರಾಜ್ಯದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 3 ಕಾಂಗ್ರೆಸ್ 1 ಕಡೆ ಗೆಲುವು ಸಾಧಿಸಿದೆ. ಈ ಮೂಲಕ ಸೆಮಿಫೈನಲ್ ಫಲಿತಾಂಶ ಮುಂದಿನ ಮಹಾಭಾರತ ಕುರುಕ್ಷೇತ್ರದ ಸಂದೇಶ ಕೊಟ್ಟಿದೆ. ಇನ್ನೂ ಮೂರು ರಾಜ್ಯಗಳ ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌(Congress) ಹೊಸ ಲೆಕ್ಕಚಾರ ಹಾಕಲು ಶುರುಮಾಡಿದೆ. ಡಿಸೆಂಬರ್‌ 6ಕ್ಕೆ ಇಂಡಿಯಾ ಮೈತ್ರಿಕೂಟದ(INDIA Alliance) ಮಹತ್ವದ ಸಭೆ ನಡೆಯಲಿದೆ. ಇನ್ನೂ ಈ ಫಲಿತಾಂಶದಿಂದ ಬಿಜೆಪಿ ನಿಟ್ಟುಸಿರು ಬಿಟ್ಟಂತೆ ಕಾಣುತ್ತದೆ. ಅಲ್ಲದೇ ಹುಮ್ಮಸ್ಸಿನಲ್ಲಿದ್ದ ಕಾಂಗ್ರೆಸ್‌ಗೆ ಎಚ್ಚರಿಕೆ ಸಂದೇಶ ಕೊಟ್ಟಂತೆ ಆಗಿದೆ. 

ಇದನ್ನೂ ವೀಕ್ಷಿಸಿ:  ನಡುರಸ್ತೆಯಲ್ಲೇ ಚಿಕ್ಕಪ್ಪನಿಗೆ ಬೆಂಕಿ ಹಚ್ಚಿದ ಮಕ್ಕಳು.. ಪೆಟ್ರೋಲ್ ಹಾಕಿ ಸುಟ್ಟುಹಾಕಿದ ಕ್ರೂರಿಗಳು !

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more