ಡಿ.6ಕ್ಕೆ ಇಂಡಿಯಾ ಮೈತ್ರಿಕೂಟದ ಸಭೆ: 4 ರಾಜ್ಯಗಳ ಫಲಿತಾಂಶದಿಂದ ನಿಟ್ಟುಸಿರು ಬಿಟ್ಟಿತಾ ಬಿಜೆಪಿ ?

ಡಿ.6ಕ್ಕೆ ಇಂಡಿಯಾ ಮೈತ್ರಿಕೂಟದ ಸಭೆ: 4 ರಾಜ್ಯಗಳ ಫಲಿತಾಂಶದಿಂದ ನಿಟ್ಟುಸಿರು ಬಿಟ್ಟಿತಾ ಬಿಜೆಪಿ ?

Published : Dec 04, 2023, 10:50 AM IST

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಂದಿದ್ದು, ಕಾಂಗ್ರೆಸ್‌ ಗ್ಯಾರಂಟಿ ವಿರುದ್ಧ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ.

ಮುಂದಿನ ಲೋಕಸಭೆ ಚುನಾವಣೆಗೆ ಮುನ್ನುಡಿ ಎನ್ನಲಾಗುತ್ತಿದ್ದ ಪಂಚರಾಜ್ಯ ಚುನಾವಣೆಯ ಫಲಿತಾಂಶ(5 State Assembly Election Results) ಸಧ್ಯದ ಮಟ್ಟಿಗೆ ಬಿಜೆಪಿ ಫೇವರ್ ಆಗಿದೆ. ಭಾನುವಾರ ನಾಲ್ಕು ರಾಜ್ಯದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 3 ಕಾಂಗ್ರೆಸ್ 1 ಕಡೆ ಗೆಲುವು ಸಾಧಿಸಿದೆ. ಈ ಮೂಲಕ ಸೆಮಿಫೈನಲ್ ಫಲಿತಾಂಶ ಮುಂದಿನ ಮಹಾಭಾರತ ಕುರುಕ್ಷೇತ್ರದ ಸಂದೇಶ ಕೊಟ್ಟಿದೆ. ಇನ್ನೂ ಮೂರು ರಾಜ್ಯಗಳ ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌(Congress) ಹೊಸ ಲೆಕ್ಕಚಾರ ಹಾಕಲು ಶುರುಮಾಡಿದೆ. ಡಿಸೆಂಬರ್‌ 6ಕ್ಕೆ ಇಂಡಿಯಾ ಮೈತ್ರಿಕೂಟದ(INDIA Alliance) ಮಹತ್ವದ ಸಭೆ ನಡೆಯಲಿದೆ. ಇನ್ನೂ ಈ ಫಲಿತಾಂಶದಿಂದ ಬಿಜೆಪಿ ನಿಟ್ಟುಸಿರು ಬಿಟ್ಟಂತೆ ಕಾಣುತ್ತದೆ. ಅಲ್ಲದೇ ಹುಮ್ಮಸ್ಸಿನಲ್ಲಿದ್ದ ಕಾಂಗ್ರೆಸ್‌ಗೆ ಎಚ್ಚರಿಕೆ ಸಂದೇಶ ಕೊಟ್ಟಂತೆ ಆಗಿದೆ. 

ಇದನ್ನೂ ವೀಕ್ಷಿಸಿ:  ನಡುರಸ್ತೆಯಲ್ಲೇ ಚಿಕ್ಕಪ್ಪನಿಗೆ ಬೆಂಕಿ ಹಚ್ಚಿದ ಮಕ್ಕಳು.. ಪೆಟ್ರೋಲ್ ಹಾಕಿ ಸುಟ್ಟುಹಾಕಿದ ಕ್ರೂರಿಗಳು !

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more