ಬಡಿಗೆಯಲ್ಲೇ  ಚೀನಿ ಸೈನಿಕರನ್ನು ಹೊಡೆದೋಡಿಸಿದ ಭಾರತೀಯ ಯೋಧರು!

ಬಡಿಗೆಯಲ್ಲೇ ಚೀನಿ ಸೈನಿಕರನ್ನು ಹೊಡೆದೋಡಿಸಿದ ಭಾರತೀಯ ಯೋಧರು!

Published : Dec 14, 2022, 04:50 PM ISTUpdated : Dec 14, 2022, 05:53 PM IST

ಗಡಿಯಲ್ಲಿ ಮತ್ತೊಮ್ಮೆ ಕ್ಯಾತೆ ತೆಗೆದಿದ್ದ ಚೀನಿ ಸೈನಿಕರನ್ನು ಬಡಿಗೆಯಲ್ಲೇ ಹೊಡೆದೋಡಿಸಿದ್ದಾರೆ ಭಾರತೀಯ ಸೈನಿಕರು.  ಆ ದೃಶ್ಯ ಈಗ ಲಭ್ಯವಾಗಿದೆ
 

ಬೆಂಗಳೂರು (ಡಿ. 14): ಭಾರತ ಹಾಗೂ ಚೀನಾ ನಡುವೆ ಗಡಿಯಲ್ಲಿ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಚಕಮಕಿ ನಡೆದಿದೆ. ಗಲ್ವಾನ್‌ ಬಳಿಕ ಭಾರತ ಹಾಗೂ ಚೀನಾ ಸೈನಿಕರನ್ನು ಒಳಗೊಂಡಂತೆ ನಡೆದ ದೊಡ್ಡ ಕಲಹ ಇದಾಗಿದೆ ಎಂದು ಹೇಳಲಾಗಿದೆ.

ಅರುಣಾಚಲ ಪ್ರದೇಶದ ಯಾಂಗ್‌ಟ್ಸೆ ಪ್ರದೇಶದ ಮೇಲೆ ಚೀನಾ ಕಣ್ಣು ಹಾಕಿರುವುದಕ್ಕೆ ಇದೇ ಕಾರಣ..!

ಇದರ ನಡುವೆ ಅರುಣಾಚಲ ಪ್ರದೇಶದ ತವಾಂಗ್‌ನದ್ದು ಎಂದು ಹೇಳಲಾದ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಚೀನಾ ಸೈನಿಕರನ್ನು ಭಾರತದ ಸೈನಿಕರು ಬಡಿಗೆಯಲ್ಲಿ ಬರಿಯುತ್ತಿರುವ ದೃಶ್ಯ ಇದಾಗಿದೆ. ಇದು ತವಾಂಗ್‌ ಗಡಿ ಪ್ರದೇಶದ ವಿಡಿಯೋ ಆಗಿರುವ ಸಾಧ್ಯತೆ ಇದೆ. ಆದರೆ, ಗಡಿಯನ್ನು ನುಗ್ಗಲು ಯತ್ನ ಮಾಡಿದ ಚೀನಾ ಸೈನಿಕರನ್ನು ಭಾರತದ ಸೈನಿಕರು ಹೊಡೆದೋಡಿಸುತ್ತಿರುವ ದೃಶ್ಯ ಇದಾಗಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more