ಬಡಿಗೆಯಲ್ಲೇ  ಚೀನಿ ಸೈನಿಕರನ್ನು ಹೊಡೆದೋಡಿಸಿದ ಭಾರತೀಯ ಯೋಧರು!

ಬಡಿಗೆಯಲ್ಲೇ ಚೀನಿ ಸೈನಿಕರನ್ನು ಹೊಡೆದೋಡಿಸಿದ ಭಾರತೀಯ ಯೋಧರು!

Published : Dec 14, 2022, 04:50 PM ISTUpdated : Dec 14, 2022, 05:53 PM IST

ಗಡಿಯಲ್ಲಿ ಮತ್ತೊಮ್ಮೆ ಕ್ಯಾತೆ ತೆಗೆದಿದ್ದ ಚೀನಿ ಸೈನಿಕರನ್ನು ಬಡಿಗೆಯಲ್ಲೇ ಹೊಡೆದೋಡಿಸಿದ್ದಾರೆ ಭಾರತೀಯ ಸೈನಿಕರು.  ಆ ದೃಶ್ಯ ಈಗ ಲಭ್ಯವಾಗಿದೆ
 

ಬೆಂಗಳೂರು (ಡಿ. 14): ಭಾರತ ಹಾಗೂ ಚೀನಾ ನಡುವೆ ಗಡಿಯಲ್ಲಿ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಚಕಮಕಿ ನಡೆದಿದೆ. ಗಲ್ವಾನ್‌ ಬಳಿಕ ಭಾರತ ಹಾಗೂ ಚೀನಾ ಸೈನಿಕರನ್ನು ಒಳಗೊಂಡಂತೆ ನಡೆದ ದೊಡ್ಡ ಕಲಹ ಇದಾಗಿದೆ ಎಂದು ಹೇಳಲಾಗಿದೆ.

ಅರುಣಾಚಲ ಪ್ರದೇಶದ ಯಾಂಗ್‌ಟ್ಸೆ ಪ್ರದೇಶದ ಮೇಲೆ ಚೀನಾ ಕಣ್ಣು ಹಾಕಿರುವುದಕ್ಕೆ ಇದೇ ಕಾರಣ..!

ಇದರ ನಡುವೆ ಅರುಣಾಚಲ ಪ್ರದೇಶದ ತವಾಂಗ್‌ನದ್ದು ಎಂದು ಹೇಳಲಾದ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಚೀನಾ ಸೈನಿಕರನ್ನು ಭಾರತದ ಸೈನಿಕರು ಬಡಿಗೆಯಲ್ಲಿ ಬರಿಯುತ್ತಿರುವ ದೃಶ್ಯ ಇದಾಗಿದೆ. ಇದು ತವಾಂಗ್‌ ಗಡಿ ಪ್ರದೇಶದ ವಿಡಿಯೋ ಆಗಿರುವ ಸಾಧ್ಯತೆ ಇದೆ. ಆದರೆ, ಗಡಿಯನ್ನು ನುಗ್ಗಲು ಯತ್ನ ಮಾಡಿದ ಚೀನಾ ಸೈನಿಕರನ್ನು ಭಾರತದ ಸೈನಿಕರು ಹೊಡೆದೋಡಿಸುತ್ತಿರುವ ದೃಶ್ಯ ಇದಾಗಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more