ಬಡಿಗೆಯಲ್ಲೇ  ಚೀನಿ ಸೈನಿಕರನ್ನು ಹೊಡೆದೋಡಿಸಿದ ಭಾರತೀಯ ಯೋಧರು!

ಬಡಿಗೆಯಲ್ಲೇ ಚೀನಿ ಸೈನಿಕರನ್ನು ಹೊಡೆದೋಡಿಸಿದ ಭಾರತೀಯ ಯೋಧರು!

Published : Dec 14, 2022, 04:50 PM ISTUpdated : Dec 14, 2022, 05:53 PM IST

ಗಡಿಯಲ್ಲಿ ಮತ್ತೊಮ್ಮೆ ಕ್ಯಾತೆ ತೆಗೆದಿದ್ದ ಚೀನಿ ಸೈನಿಕರನ್ನು ಬಡಿಗೆಯಲ್ಲೇ ಹೊಡೆದೋಡಿಸಿದ್ದಾರೆ ಭಾರತೀಯ ಸೈನಿಕರು.  ಆ ದೃಶ್ಯ ಈಗ ಲಭ್ಯವಾಗಿದೆ
 

ಬೆಂಗಳೂರು (ಡಿ. 14): ಭಾರತ ಹಾಗೂ ಚೀನಾ ನಡುವೆ ಗಡಿಯಲ್ಲಿ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಚಕಮಕಿ ನಡೆದಿದೆ. ಗಲ್ವಾನ್‌ ಬಳಿಕ ಭಾರತ ಹಾಗೂ ಚೀನಾ ಸೈನಿಕರನ್ನು ಒಳಗೊಂಡಂತೆ ನಡೆದ ದೊಡ್ಡ ಕಲಹ ಇದಾಗಿದೆ ಎಂದು ಹೇಳಲಾಗಿದೆ.

ಅರುಣಾಚಲ ಪ್ರದೇಶದ ಯಾಂಗ್‌ಟ್ಸೆ ಪ್ರದೇಶದ ಮೇಲೆ ಚೀನಾ ಕಣ್ಣು ಹಾಕಿರುವುದಕ್ಕೆ ಇದೇ ಕಾರಣ..!

ಇದರ ನಡುವೆ ಅರುಣಾಚಲ ಪ್ರದೇಶದ ತವಾಂಗ್‌ನದ್ದು ಎಂದು ಹೇಳಲಾದ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಚೀನಾ ಸೈನಿಕರನ್ನು ಭಾರತದ ಸೈನಿಕರು ಬಡಿಗೆಯಲ್ಲಿ ಬರಿಯುತ್ತಿರುವ ದೃಶ್ಯ ಇದಾಗಿದೆ. ಇದು ತವಾಂಗ್‌ ಗಡಿ ಪ್ರದೇಶದ ವಿಡಿಯೋ ಆಗಿರುವ ಸಾಧ್ಯತೆ ಇದೆ. ಆದರೆ, ಗಡಿಯನ್ನು ನುಗ್ಗಲು ಯತ್ನ ಮಾಡಿದ ಚೀನಾ ಸೈನಿಕರನ್ನು ಭಾರತದ ಸೈನಿಕರು ಹೊಡೆದೋಡಿಸುತ್ತಿರುವ ದೃಶ್ಯ ಇದಾಗಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more