ಚಾಯ್‌ವಾಲಾ ಪ್ರಧಾನಿಯಾಗಿದ್ದು ಎಲ್ಲರಿಗೂ ಪ್ರೇರಣೆ: ಮೋದಿಯನ್ನು ಹೊಗಳಿದ ಟ್ರಂಪ್!

ಚಾಯ್‌ವಾಲಾ ಪ್ರಧಾನಿಯಾಗಿದ್ದು ಎಲ್ಲರಿಗೂ ಪ್ರೇರಣೆ: ಮೋದಿಯನ್ನು ಹೊಗಳಿದ ಟ್ರಂಪ್!

Published : Feb 24, 2020, 03:43 PM ISTUpdated : Feb 24, 2020, 04:52 PM IST

ಮೊಟೆರಾ ಸ್ಡೇಡಿಯಂ ಉದ್ಘಾಟಿಸಿ ಮಾತನಾಡಿದ ಟ್ರಂಪರ್, ಭಾರತ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಹಾಡಿ ಹೊಗಳಿದ್ದಾರೆ. ಇಲ್ಲಿದೆ ನೋಡಿ ಟ್ರಂಪ್ ಭಾಷಣದ ಹೈಲೈಟ್ಸ್

ಅಹಮದಾಬಾದ್[ಫೆ.24]: ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಮೊಟೆರಾ ಉದ್ಘಾಟಿಸಿ ಮಾತನಾಡಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿಯನ್ನೂ ಹಾಡಿ ಹೊಗಳಿದ್ದಾರೆ.

ನರೇಂದ್ರ ಮೋದಿ ಸಾಧನೆಯ ದಂತಕಥೆ. ಮೋದಿಯನ್ನು ಎಲ್ಲರೂ ಪ್ರೀತಿಸುತ್ತಾರೆ, ಮೋದಿ ಬಹಳ ಕಠಿಣ ವ್ಯಕ್ತಿ. ಚಾಯ್ವಾಲಾ ಪ್ರಧಾನಿಯಾಗಿದ್ದು ಎಲ್ಲರಿಗೂ ಪ್ರೇರಣೆ. ಮೋದಿ ಅತ್ಯದ್ಭುತ ನಾಯಕ, ಹಗಲುರಾತ್ರಿ ದೇಶಕ್ಕಾಗಿ ದುಡಿಯುತ್ತಾರೆ. ಪ್ರಧಾನಿ ಮೋದಿ ಭಾರತದ ಚಾಂಪಿಯನ್ ಎಂದು ಹಾಡಿ ಹೊಗಳಿದ್ದಾರೆ. 

ಇದೇ ವೇಳೆ ಭಾರತವನ್ನು ಕೊಂಡಾಡಿದ ಟ್ರಂಪ್ 'ಭಾರತ ಶಾಂತಿಪ್ರಿಯ, ಸಹಿಷ್ಣು, ಸ್ವತಂತ್ರ ಪ್ರಜಾಪ್ರಭುತ್ವ ದೇಶ. ಭಾರತ ಇಷ್ಟೊಂದು ಸಾಧನೆ ಮಾಡಿದ್ದು ಅದ್ಭುತ. ಭಾರತವನ್ನು ಅಮೆರಿಕ ಗೌರವಿಸುತ್ತದೆ, ಪ್ರೀತಿಸುತ್ತದೆ. ಶಾಶ್ವತವಾಗಿ ಭಾರತದೊಂದಿಗೆ ಅಮೆರಿಕ ಸ್ನೇಹ ಬೆಳೆಸುವೆ. ಜಗತ್ತಿನ ಅತ್ಯುತ್ತಮ ಆಯುಧಗಳನ್ನು ನಾವು ತಯಾರಿಸಿದ್ದೇವೆ. ಆ ಆಯುಧಗಳನ್ನು ಭಾರತದೊಂದಿಗೆ ಹಂಚಿಕೊಳ್ಳುತ್ತೇವೆ. ಭಾರತಕ್ಕೆ 3 ಬಲಿಯನ್ ಡಾಲರ್ ಮೌಲ್ಯದ ಮಿಲಿಟರಿ ಹೆಲಿಕಾಪ್ಟರ್ ಪೂರೈಕೆ ಮಾಡುತ್ತೇವೆ ಎಂದಿದ್ದಾರೆ. 

ಫೆಬ್ರವರಿ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?