ಎಲೆಕ್ಟ್ರಾನಿಕ್ ವಾರ್‌ಗೆ ನಾಂದಿ ಹಾಡಿತಾ ಭಾರತದ ನಿರ್ಧಾರ ?: ಚೀನಾ ಲ್ಯಾಪ್ ಟಾಪ್ ಬೇಕಾ ? ತಗೊಳ್ಳಿ ಲೈಸೆನ್ಸ್ !

ಎಲೆಕ್ಟ್ರಾನಿಕ್ ವಾರ್‌ಗೆ ನಾಂದಿ ಹಾಡಿತಾ ಭಾರತದ ನಿರ್ಧಾರ ?: ಚೀನಾ ಲ್ಯಾಪ್ ಟಾಪ್ ಬೇಕಾ ? ತಗೊಳ್ಳಿ ಲೈಸೆನ್ಸ್ !

Published : Aug 05, 2023, 01:24 PM IST

ಟ್ಯಾಬ್ಲೆಟ್ ಆಮದಿಗೂ ನಿರ್ಬಂಧ ಹೇರಿದ ಭಾರತ 
ಭಾರತದ ನಿರ್ಧಾರಕ್ಕೆ ದಿಕ್ಕೆಟ್ಟು ಕುಂತ ಚೀನಾ..! 
ಮೋದಿ ನಡೆಯ ಹಿಂದಿನ ರಾಜತಂತ್ರವೇನು..? 

ಭಾರತ ತನ್ನ ರಾಜತಾಂತ್ರಿಕ ನೀತಿಯಲ್ಲಿ ಆಗಾಗ ಬದಲಾವಣೆಯನ್ನ ಮಾಡ್ತಾನೆ ಇರುತ್ತೆ. ಭಾರತ(India) ಮಾತ್ರವಲ್ಲಾ, ಎಲ್ಲಾ ದೇಶಗಳು ಕಾಲಕ್ಕೆ ತಕ್ಕಂತೆ ತಮ್ಮ ಲಾಭ ನಷ್ಟಗಳ ಲೆಕ್ಕಾಚಾರವನ್ನ ಹಾಕಿಕೊಂಡು ಆಮದು ರಫ್ತುವಿನ ವಿನಿಮಯಗಳ ಮೇಲೆ ನಿರ್ಬಂಧ ಹೇರೋದು, ಪೂರೈಕೆ(Import) ತಗ್ಗಿಸೋದು ಮಾಡೋದು ಅತ್ಯಂತ ಸಾಧಾರಣ ವಿಚಾರ. ಆದ್ರೆ ಈಗ ಭಾರತ ತೆಗೆದುಕೊಂಡಿರುವ ಒಂದು ನಿರ್ಧಾರ ಇಡೀ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡ್ತಾ ಇದೆ. ಅದೇ ಲ್ಯಾಪ್ ಟಾಪ್(laptops) ಕಂಪ್ಯೂಟರ್(computers), ಟ್ಯಾಬ್ಲೆಟ್ ಗಳ ಆಮದಿಗೆ ನಿರ್ಬಂಧ ಹೇರಿರೋದು. ಒಂದೇ ಒಂದು ದಿನ ಇವುಗಳನ್ನ ಬಳಸದೇ ಇರೋಕೆ ಅಸಾಧ್ಯ ಅನ್ನೋ ಮಟ್ಟಕ್ಕೆ ನಮ್ಮ ಜೀವನ ಶೈಲಿ ಬದಲಾಗಿದೆ. ಈ ಮೂರು ಡಿವೈಸ್‌ಗಳಿಗೆ ಇಂಟರ್ನೆಟ್ ಕನೆಕ್ಟ್ ಆಗಿ ಬಿಟ್ಟರೆ ಸಂವಹನದಿಂದ ಹಿಡಿದು, ನಮ್ಮ ನಮ್ಮ ದುಡಿಮೆಯನ್ನೂ ಮಾಡಬಹುದು. ಆಫೀಸ್‌ ಕೆಲಸಗಳು ಈ ವಸ್ತುಗಳು ಇಲ್ಲದೇ ಮುಗಿಯೋದೇ ಇಲ್ಲ. ಇದೀಗ ಭಾರತ ವಿದೇಶಿ ಲ್ಯಾಪ್ ಟಾಪ್ ಕಂಪ್ಯೂಟರ್, ಟ್ಯಾಬ್ಲೆಟ್ಗಳ ಮೇಲೆ ನಿರ್ಬಂಧ ಹೇರಿದೆ. ಆ ವಸ್ತುಗಳ ಆಮದಿಗೆ ಆಗಲ್ಲ ಅಂತಿದೆ. ಈ ನಿರ್ಧಾರ ಎಲೆಕ್ಟ್ರಾನಿಕ್ ವಲಯದ ದಿಗ್ಗಜ ದೇಶಗಳಿಗೆ ಶಾಕ್  ಕೊಟ್ಟಿದೆ. ಮೋದಿಯ ಇದೊಂದು ನಡೆ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ಶುರುವಾಗಿದೆ. 

ಇದನ್ನೂ ವೀಕ್ಷಿಸಿ:  "ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more