ಎಲೆಕ್ಟ್ರಾನಿಕ್ ವಾರ್‌ಗೆ ನಾಂದಿ ಹಾಡಿತಾ ಭಾರತದ ನಿರ್ಧಾರ ?: ಚೀನಾ ಲ್ಯಾಪ್ ಟಾಪ್ ಬೇಕಾ ? ತಗೊಳ್ಳಿ ಲೈಸೆನ್ಸ್ !

ಎಲೆಕ್ಟ್ರಾನಿಕ್ ವಾರ್‌ಗೆ ನಾಂದಿ ಹಾಡಿತಾ ಭಾರತದ ನಿರ್ಧಾರ ?: ಚೀನಾ ಲ್ಯಾಪ್ ಟಾಪ್ ಬೇಕಾ ? ತಗೊಳ್ಳಿ ಲೈಸೆನ್ಸ್ !

Published : Aug 05, 2023, 01:24 PM IST

ಟ್ಯಾಬ್ಲೆಟ್ ಆಮದಿಗೂ ನಿರ್ಬಂಧ ಹೇರಿದ ಭಾರತ 
ಭಾರತದ ನಿರ್ಧಾರಕ್ಕೆ ದಿಕ್ಕೆಟ್ಟು ಕುಂತ ಚೀನಾ..! 
ಮೋದಿ ನಡೆಯ ಹಿಂದಿನ ರಾಜತಂತ್ರವೇನು..? 

ಭಾರತ ತನ್ನ ರಾಜತಾಂತ್ರಿಕ ನೀತಿಯಲ್ಲಿ ಆಗಾಗ ಬದಲಾವಣೆಯನ್ನ ಮಾಡ್ತಾನೆ ಇರುತ್ತೆ. ಭಾರತ(India) ಮಾತ್ರವಲ್ಲಾ, ಎಲ್ಲಾ ದೇಶಗಳು ಕಾಲಕ್ಕೆ ತಕ್ಕಂತೆ ತಮ್ಮ ಲಾಭ ನಷ್ಟಗಳ ಲೆಕ್ಕಾಚಾರವನ್ನ ಹಾಕಿಕೊಂಡು ಆಮದು ರಫ್ತುವಿನ ವಿನಿಮಯಗಳ ಮೇಲೆ ನಿರ್ಬಂಧ ಹೇರೋದು, ಪೂರೈಕೆ(Import) ತಗ್ಗಿಸೋದು ಮಾಡೋದು ಅತ್ಯಂತ ಸಾಧಾರಣ ವಿಚಾರ. ಆದ್ರೆ ಈಗ ಭಾರತ ತೆಗೆದುಕೊಂಡಿರುವ ಒಂದು ನಿರ್ಧಾರ ಇಡೀ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡ್ತಾ ಇದೆ. ಅದೇ ಲ್ಯಾಪ್ ಟಾಪ್(laptops) ಕಂಪ್ಯೂಟರ್(computers), ಟ್ಯಾಬ್ಲೆಟ್ ಗಳ ಆಮದಿಗೆ ನಿರ್ಬಂಧ ಹೇರಿರೋದು. ಒಂದೇ ಒಂದು ದಿನ ಇವುಗಳನ್ನ ಬಳಸದೇ ಇರೋಕೆ ಅಸಾಧ್ಯ ಅನ್ನೋ ಮಟ್ಟಕ್ಕೆ ನಮ್ಮ ಜೀವನ ಶೈಲಿ ಬದಲಾಗಿದೆ. ಈ ಮೂರು ಡಿವೈಸ್‌ಗಳಿಗೆ ಇಂಟರ್ನೆಟ್ ಕನೆಕ್ಟ್ ಆಗಿ ಬಿಟ್ಟರೆ ಸಂವಹನದಿಂದ ಹಿಡಿದು, ನಮ್ಮ ನಮ್ಮ ದುಡಿಮೆಯನ್ನೂ ಮಾಡಬಹುದು. ಆಫೀಸ್‌ ಕೆಲಸಗಳು ಈ ವಸ್ತುಗಳು ಇಲ್ಲದೇ ಮುಗಿಯೋದೇ ಇಲ್ಲ. ಇದೀಗ ಭಾರತ ವಿದೇಶಿ ಲ್ಯಾಪ್ ಟಾಪ್ ಕಂಪ್ಯೂಟರ್, ಟ್ಯಾಬ್ಲೆಟ್ಗಳ ಮೇಲೆ ನಿರ್ಬಂಧ ಹೇರಿದೆ. ಆ ವಸ್ತುಗಳ ಆಮದಿಗೆ ಆಗಲ್ಲ ಅಂತಿದೆ. ಈ ನಿರ್ಧಾರ ಎಲೆಕ್ಟ್ರಾನಿಕ್ ವಲಯದ ದಿಗ್ಗಜ ದೇಶಗಳಿಗೆ ಶಾಕ್  ಕೊಟ್ಟಿದೆ. ಮೋದಿಯ ಇದೊಂದು ನಡೆ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ಶುರುವಾಗಿದೆ. 

ಇದನ್ನೂ ವೀಕ್ಷಿಸಿ:  "ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more