ಎಲೆಕ್ಟ್ರಾನಿಕ್ ವಾರ್‌ಗೆ ನಾಂದಿ ಹಾಡಿತಾ ಭಾರತದ ನಿರ್ಧಾರ ?: ಚೀನಾ ಲ್ಯಾಪ್ ಟಾಪ್ ಬೇಕಾ ? ತಗೊಳ್ಳಿ ಲೈಸೆನ್ಸ್ !

ಎಲೆಕ್ಟ್ರಾನಿಕ್ ವಾರ್‌ಗೆ ನಾಂದಿ ಹಾಡಿತಾ ಭಾರತದ ನಿರ್ಧಾರ ?: ಚೀನಾ ಲ್ಯಾಪ್ ಟಾಪ್ ಬೇಕಾ ? ತಗೊಳ್ಳಿ ಲೈಸೆನ್ಸ್ !

Published : Aug 05, 2023, 01:24 PM IST

ಟ್ಯಾಬ್ಲೆಟ್ ಆಮದಿಗೂ ನಿರ್ಬಂಧ ಹೇರಿದ ಭಾರತ 
ಭಾರತದ ನಿರ್ಧಾರಕ್ಕೆ ದಿಕ್ಕೆಟ್ಟು ಕುಂತ ಚೀನಾ..! 
ಮೋದಿ ನಡೆಯ ಹಿಂದಿನ ರಾಜತಂತ್ರವೇನು..? 

ಭಾರತ ತನ್ನ ರಾಜತಾಂತ್ರಿಕ ನೀತಿಯಲ್ಲಿ ಆಗಾಗ ಬದಲಾವಣೆಯನ್ನ ಮಾಡ್ತಾನೆ ಇರುತ್ತೆ. ಭಾರತ(India) ಮಾತ್ರವಲ್ಲಾ, ಎಲ್ಲಾ ದೇಶಗಳು ಕಾಲಕ್ಕೆ ತಕ್ಕಂತೆ ತಮ್ಮ ಲಾಭ ನಷ್ಟಗಳ ಲೆಕ್ಕಾಚಾರವನ್ನ ಹಾಕಿಕೊಂಡು ಆಮದು ರಫ್ತುವಿನ ವಿನಿಮಯಗಳ ಮೇಲೆ ನಿರ್ಬಂಧ ಹೇರೋದು, ಪೂರೈಕೆ(Import) ತಗ್ಗಿಸೋದು ಮಾಡೋದು ಅತ್ಯಂತ ಸಾಧಾರಣ ವಿಚಾರ. ಆದ್ರೆ ಈಗ ಭಾರತ ತೆಗೆದುಕೊಂಡಿರುವ ಒಂದು ನಿರ್ಧಾರ ಇಡೀ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡ್ತಾ ಇದೆ. ಅದೇ ಲ್ಯಾಪ್ ಟಾಪ್(laptops) ಕಂಪ್ಯೂಟರ್(computers), ಟ್ಯಾಬ್ಲೆಟ್ ಗಳ ಆಮದಿಗೆ ನಿರ್ಬಂಧ ಹೇರಿರೋದು. ಒಂದೇ ಒಂದು ದಿನ ಇವುಗಳನ್ನ ಬಳಸದೇ ಇರೋಕೆ ಅಸಾಧ್ಯ ಅನ್ನೋ ಮಟ್ಟಕ್ಕೆ ನಮ್ಮ ಜೀವನ ಶೈಲಿ ಬದಲಾಗಿದೆ. ಈ ಮೂರು ಡಿವೈಸ್‌ಗಳಿಗೆ ಇಂಟರ್ನೆಟ್ ಕನೆಕ್ಟ್ ಆಗಿ ಬಿಟ್ಟರೆ ಸಂವಹನದಿಂದ ಹಿಡಿದು, ನಮ್ಮ ನಮ್ಮ ದುಡಿಮೆಯನ್ನೂ ಮಾಡಬಹುದು. ಆಫೀಸ್‌ ಕೆಲಸಗಳು ಈ ವಸ್ತುಗಳು ಇಲ್ಲದೇ ಮುಗಿಯೋದೇ ಇಲ್ಲ. ಇದೀಗ ಭಾರತ ವಿದೇಶಿ ಲ್ಯಾಪ್ ಟಾಪ್ ಕಂಪ್ಯೂಟರ್, ಟ್ಯಾಬ್ಲೆಟ್ಗಳ ಮೇಲೆ ನಿರ್ಬಂಧ ಹೇರಿದೆ. ಆ ವಸ್ತುಗಳ ಆಮದಿಗೆ ಆಗಲ್ಲ ಅಂತಿದೆ. ಈ ನಿರ್ಧಾರ ಎಲೆಕ್ಟ್ರಾನಿಕ್ ವಲಯದ ದಿಗ್ಗಜ ದೇಶಗಳಿಗೆ ಶಾಕ್  ಕೊಟ್ಟಿದೆ. ಮೋದಿಯ ಇದೊಂದು ನಡೆ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ಶುರುವಾಗಿದೆ. 

ಇದನ್ನೂ ವೀಕ್ಷಿಸಿ:  "ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more