ಎಲೆಕ್ಟ್ರಾನಿಕ್ ವಾರ್‌ಗೆ ನಾಂದಿ ಹಾಡಿತಾ ಭಾರತದ ನಿರ್ಧಾರ ?: ಚೀನಾ ಲ್ಯಾಪ್ ಟಾಪ್ ಬೇಕಾ ? ತಗೊಳ್ಳಿ ಲೈಸೆನ್ಸ್ !

ಎಲೆಕ್ಟ್ರಾನಿಕ್ ವಾರ್‌ಗೆ ನಾಂದಿ ಹಾಡಿತಾ ಭಾರತದ ನಿರ್ಧಾರ ?: ಚೀನಾ ಲ್ಯಾಪ್ ಟಾಪ್ ಬೇಕಾ ? ತಗೊಳ್ಳಿ ಲೈಸೆನ್ಸ್ !

Published : Aug 05, 2023, 01:24 PM IST

ಟ್ಯಾಬ್ಲೆಟ್ ಆಮದಿಗೂ ನಿರ್ಬಂಧ ಹೇರಿದ ಭಾರತ 
ಭಾರತದ ನಿರ್ಧಾರಕ್ಕೆ ದಿಕ್ಕೆಟ್ಟು ಕುಂತ ಚೀನಾ..! 
ಮೋದಿ ನಡೆಯ ಹಿಂದಿನ ರಾಜತಂತ್ರವೇನು..? 

ಭಾರತ ತನ್ನ ರಾಜತಾಂತ್ರಿಕ ನೀತಿಯಲ್ಲಿ ಆಗಾಗ ಬದಲಾವಣೆಯನ್ನ ಮಾಡ್ತಾನೆ ಇರುತ್ತೆ. ಭಾರತ(India) ಮಾತ್ರವಲ್ಲಾ, ಎಲ್ಲಾ ದೇಶಗಳು ಕಾಲಕ್ಕೆ ತಕ್ಕಂತೆ ತಮ್ಮ ಲಾಭ ನಷ್ಟಗಳ ಲೆಕ್ಕಾಚಾರವನ್ನ ಹಾಕಿಕೊಂಡು ಆಮದು ರಫ್ತುವಿನ ವಿನಿಮಯಗಳ ಮೇಲೆ ನಿರ್ಬಂಧ ಹೇರೋದು, ಪೂರೈಕೆ(Import) ತಗ್ಗಿಸೋದು ಮಾಡೋದು ಅತ್ಯಂತ ಸಾಧಾರಣ ವಿಚಾರ. ಆದ್ರೆ ಈಗ ಭಾರತ ತೆಗೆದುಕೊಂಡಿರುವ ಒಂದು ನಿರ್ಧಾರ ಇಡೀ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡ್ತಾ ಇದೆ. ಅದೇ ಲ್ಯಾಪ್ ಟಾಪ್(laptops) ಕಂಪ್ಯೂಟರ್(computers), ಟ್ಯಾಬ್ಲೆಟ್ ಗಳ ಆಮದಿಗೆ ನಿರ್ಬಂಧ ಹೇರಿರೋದು. ಒಂದೇ ಒಂದು ದಿನ ಇವುಗಳನ್ನ ಬಳಸದೇ ಇರೋಕೆ ಅಸಾಧ್ಯ ಅನ್ನೋ ಮಟ್ಟಕ್ಕೆ ನಮ್ಮ ಜೀವನ ಶೈಲಿ ಬದಲಾಗಿದೆ. ಈ ಮೂರು ಡಿವೈಸ್‌ಗಳಿಗೆ ಇಂಟರ್ನೆಟ್ ಕನೆಕ್ಟ್ ಆಗಿ ಬಿಟ್ಟರೆ ಸಂವಹನದಿಂದ ಹಿಡಿದು, ನಮ್ಮ ನಮ್ಮ ದುಡಿಮೆಯನ್ನೂ ಮಾಡಬಹುದು. ಆಫೀಸ್‌ ಕೆಲಸಗಳು ಈ ವಸ್ತುಗಳು ಇಲ್ಲದೇ ಮುಗಿಯೋದೇ ಇಲ್ಲ. ಇದೀಗ ಭಾರತ ವಿದೇಶಿ ಲ್ಯಾಪ್ ಟಾಪ್ ಕಂಪ್ಯೂಟರ್, ಟ್ಯಾಬ್ಲೆಟ್ಗಳ ಮೇಲೆ ನಿರ್ಬಂಧ ಹೇರಿದೆ. ಆ ವಸ್ತುಗಳ ಆಮದಿಗೆ ಆಗಲ್ಲ ಅಂತಿದೆ. ಈ ನಿರ್ಧಾರ ಎಲೆಕ್ಟ್ರಾನಿಕ್ ವಲಯದ ದಿಗ್ಗಜ ದೇಶಗಳಿಗೆ ಶಾಕ್  ಕೊಟ್ಟಿದೆ. ಮೋದಿಯ ಇದೊಂದು ನಡೆ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ಶುರುವಾಗಿದೆ. 

ಇದನ್ನೂ ವೀಕ್ಷಿಸಿ:  "ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more