ಜೈ ಶ್ರೀರಾಮ್ ಹೇಳಂಗಿಲ್ಲ, ಕೇವಲ ಅಲ್ಲಾಹು ಅಕ್ಬರ್ ಮಾತ್ರ,  ಬೆಂಗಳೂರಲ್ಲಿ ಯವಕರ ವಾರ್ನಿಂಗ್!

ಜೈ ಶ್ರೀರಾಮ್ ಹೇಳಂಗಿಲ್ಲ, ಕೇವಲ ಅಲ್ಲಾಹು ಅಕ್ಬರ್ ಮಾತ್ರ, ಬೆಂಗಳೂರಲ್ಲಿ ಯವಕರ ವಾರ್ನಿಂಗ್!

Published : Apr 17, 2024, 10:39 PM ISTUpdated : Apr 17, 2024, 10:41 PM IST

ದೇಶಾದ್ಯಂತ ರಾಮನವಮಿ ಸಂಭ್ರಮ, ಆಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯತಿಲಕ, ಬೆಂಗಳೂರಿನಲ್ಲಿ ಮುಸ್ಲಿಮ್ ಯುನಕರಿಂದ ಜೈಶ್ರೀರಾಮ್ ಘೋಷಣೆ ಕೂಗಂಗಿಲ್ಲ, ಕೇವಲ ಅಲ್ಲಾಹು ಅಕ್ಬರ್ ಎಂದು ವಾರ್ನಿಂಗ್, ಕರ್ನಾಟಕದಲ್ಲಿ ರಾಹುಲ್ ಗಾಂಧಿ ಭರ್ಜರಿ ಪ್ರಚಾರ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ದೇಶದೆಲ್ಲೆಡೆ ರಾಮನವಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಆಯೋಧ್ಯೆಯಲ್ಲಿ ಸೂರ್ಯನ ಕಿರಣಗಳು ಬಾಲರಾಮನ ಸ್ಪರ್ಶಿಸಿದರೆ, ದೇಶದ ವಿವಿದೆ ಇರುವ ಶ್ರೀರಾಮ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿದೆ. ಇದರ ನಡುವೆ ಬೆಂಗಳೂರಿನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ರಾಮನವಮಿ ಮುಗಿಸಿ ಕಾರಿನಲ್ಲಿ ಸಹಕಾರನಗರಿಂದ ಎಂಎಸ್ ಪಾಳ್ಯಗೆ ತೆರಳುತ್ತಿದ್ದ ಹಿಂದೂ ಯುವಕರನ್ನು ವಿದ್ಯಾರಣ್ಯಪುರ ಚಿಕ್ಕಬೆಟ್ಟನಹಳ್ಳಿ ಮಸೀದಿ ಬಳಿ ಅಡ್ಡಗಟ್ಟಿದ್ದ ಮುಸ್ಲಿಮ್ ಯುವಕರು ವಾರ್ನಿಂಗ್ ಮಾಡಿ ಹಲ್ಲೆ ಮಾಡಿದ್ದಾರೆ. ಕಾರಿಗೆ ಜೈಶ್ರೀರಾಮ್ ಬಾವುಟ ಕಟ್ಟಿ ತೆರಳುತ್ತಿದ್ದ ಕಾರಣ ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಯುವಕರು ಹೇಳಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈಯುತ್ತಿರುವ ಹಾಗೂ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿದೆ.
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more