ಗಡಿ ಸಂಘರ್ಷ: 58 ಭಾರತೀಯ ಸೈನಿಕರಿಗೆ ಗಾಯ

ಗಡಿ ಸಂಘರ್ಷ: 58 ಭಾರತೀಯ ಸೈನಿಕರಿಗೆ ಗಾಯ

Suvarna News   | Asianet News
Published : Jun 19, 2020, 10:25 AM IST

ಚೀನಾ ಗಡಿ ಸಂಘರ್ಷದಲ್ಲಿ 58 ಭಾರತೀಯ ಸೈನಿಕರಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಎಲ್ಲಾ ಯೋಧರ ಆರೋಗ್ಯ ಸುಧಾರಣೆಯಾಗಿದೆ. ಯಾರಿಗೂ ಪರಿಸ್ಥಿತಿ ಗಂಭೀರವಾಗಿಲ್ಲ ಎಂದು ಸೇನಾ ಮೂಲಗಳು ಖಚಿತ ಪಡಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಲಡಾಖ್(ಜೂ.19): ಗಲ್ವಾನ್ ಗಡಿ ಪ್ರದೇಶದಲ್ಲಿ ನಡೆದ ಭಾರತ-ಚೀನಾ ಸೈನಿಕರ ನಡುವಿನ ಸಂಘರ್ಷ ಯುದ್ಧದ ಭೀತಿಯನ್ನೇ ಹುಟ್ಟುಹಾಕಿದೆ. ಇದರ ಬೆನ್ನಲ್ಲೇ ತಂಟೆಕೋರ ಚೀನಾಗೆ ಬುದ್ದಿ ಕಲಿಸಲು ಭಾರತ ಸರ್ಕಾರ ಮುಂದಾಗಿದ್ದು 12 ಸುಖೋಯ್, 21 ಮಿಗ್ ವಿಮಾನ ಖರೀದಿಸಲು ಭಾರತ ಸರ್ಕಾರ ಮುಂದಾಗಿದೆ.

ಇನ್ನು ಚೀನಾ ಗಡಿ ಸಂಘರ್ಷದಲ್ಲಿ 58 ಭಾರತೀಯ ಸೈನಿಕರಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಎಲ್ಲಾ ಯೋಧರ ಆರೋಗ್ಯ ಸುಧಾರಣೆಯಾಗಿದೆ. ಯಾರಿಗೂ ಪರಿಸ್ಥಿತಿ ಗಂಭೀರವಾಗಿಲ್ಲ ಎಂದು ಸೇನಾ ಮೂಲಗಳು ಖಚಿತ ಪಡಿಸಿವೆ.

ಗಲ್ವಾನ್ ಗಡಿ ಸಂಘರ್ಷದಲ್ಲಿ ಭಾರತದ 76 ಮಂದಿ ಗಾಯಗೊಂಡಿದ್ದು, ಈ ಪೈಕಿ 58 ಮಂದಿ ಇನ್ನೊಂದು ವಾರದಲ್ಲಿ ಹಾಗೆಯೇ 18 ಮಂದಿ ಇನ್ನು 15 ದಿನಗಳಲ್ಲಿ ಕರ್ತವ್ಯಕ್ಕೆ ಮರಳಲಿದ್ದಾರೆ ಎಂದು ಸೇನಾ ಮೂಲಗಳು ಖಚಿತಪಡಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?