ಗಡಿ ಸಂಘರ್ಷ: 58 ಭಾರತೀಯ ಸೈನಿಕರಿಗೆ ಗಾಯ

ಗಡಿ ಸಂಘರ್ಷ: 58 ಭಾರತೀಯ ಸೈನಿಕರಿಗೆ ಗಾಯ

Suvarna News   | Asianet News
Published : Jun 19, 2020, 10:25 AM IST

ಚೀನಾ ಗಡಿ ಸಂಘರ್ಷದಲ್ಲಿ 58 ಭಾರತೀಯ ಸೈನಿಕರಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಎಲ್ಲಾ ಯೋಧರ ಆರೋಗ್ಯ ಸುಧಾರಣೆಯಾಗಿದೆ. ಯಾರಿಗೂ ಪರಿಸ್ಥಿತಿ ಗಂಭೀರವಾಗಿಲ್ಲ ಎಂದು ಸೇನಾ ಮೂಲಗಳು ಖಚಿತ ಪಡಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಲಡಾಖ್(ಜೂ.19): ಗಲ್ವಾನ್ ಗಡಿ ಪ್ರದೇಶದಲ್ಲಿ ನಡೆದ ಭಾರತ-ಚೀನಾ ಸೈನಿಕರ ನಡುವಿನ ಸಂಘರ್ಷ ಯುದ್ಧದ ಭೀತಿಯನ್ನೇ ಹುಟ್ಟುಹಾಕಿದೆ. ಇದರ ಬೆನ್ನಲ್ಲೇ ತಂಟೆಕೋರ ಚೀನಾಗೆ ಬುದ್ದಿ ಕಲಿಸಲು ಭಾರತ ಸರ್ಕಾರ ಮುಂದಾಗಿದ್ದು 12 ಸುಖೋಯ್, 21 ಮಿಗ್ ವಿಮಾನ ಖರೀದಿಸಲು ಭಾರತ ಸರ್ಕಾರ ಮುಂದಾಗಿದೆ.

ಇನ್ನು ಚೀನಾ ಗಡಿ ಸಂಘರ್ಷದಲ್ಲಿ 58 ಭಾರತೀಯ ಸೈನಿಕರಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಎಲ್ಲಾ ಯೋಧರ ಆರೋಗ್ಯ ಸುಧಾರಣೆಯಾಗಿದೆ. ಯಾರಿಗೂ ಪರಿಸ್ಥಿತಿ ಗಂಭೀರವಾಗಿಲ್ಲ ಎಂದು ಸೇನಾ ಮೂಲಗಳು ಖಚಿತ ಪಡಿಸಿವೆ.

ಗಲ್ವಾನ್ ಗಡಿ ಸಂಘರ್ಷದಲ್ಲಿ ಭಾರತದ 76 ಮಂದಿ ಗಾಯಗೊಂಡಿದ್ದು, ಈ ಪೈಕಿ 58 ಮಂದಿ ಇನ್ನೊಂದು ವಾರದಲ್ಲಿ ಹಾಗೆಯೇ 18 ಮಂದಿ ಇನ್ನು 15 ದಿನಗಳಲ್ಲಿ ಕರ್ತವ್ಯಕ್ಕೆ ಮರಳಲಿದ್ದಾರೆ ಎಂದು ಸೇನಾ ಮೂಲಗಳು ಖಚಿತಪಡಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?