ಗಡಿ ಸಂಘರ್ಷ: 58 ಭಾರತೀಯ ಸೈನಿಕರಿಗೆ ಗಾಯ

ಗಡಿ ಸಂಘರ್ಷ: 58 ಭಾರತೀಯ ಸೈನಿಕರಿಗೆ ಗಾಯ

Suvarna News   | Asianet News
Published : Jun 19, 2020, 10:25 AM IST

ಚೀನಾ ಗಡಿ ಸಂಘರ್ಷದಲ್ಲಿ 58 ಭಾರತೀಯ ಸೈನಿಕರಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಎಲ್ಲಾ ಯೋಧರ ಆರೋಗ್ಯ ಸುಧಾರಣೆಯಾಗಿದೆ. ಯಾರಿಗೂ ಪರಿಸ್ಥಿತಿ ಗಂಭೀರವಾಗಿಲ್ಲ ಎಂದು ಸೇನಾ ಮೂಲಗಳು ಖಚಿತ ಪಡಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಲಡಾಖ್(ಜೂ.19): ಗಲ್ವಾನ್ ಗಡಿ ಪ್ರದೇಶದಲ್ಲಿ ನಡೆದ ಭಾರತ-ಚೀನಾ ಸೈನಿಕರ ನಡುವಿನ ಸಂಘರ್ಷ ಯುದ್ಧದ ಭೀತಿಯನ್ನೇ ಹುಟ್ಟುಹಾಕಿದೆ. ಇದರ ಬೆನ್ನಲ್ಲೇ ತಂಟೆಕೋರ ಚೀನಾಗೆ ಬುದ್ದಿ ಕಲಿಸಲು ಭಾರತ ಸರ್ಕಾರ ಮುಂದಾಗಿದ್ದು 12 ಸುಖೋಯ್, 21 ಮಿಗ್ ವಿಮಾನ ಖರೀದಿಸಲು ಭಾರತ ಸರ್ಕಾರ ಮುಂದಾಗಿದೆ.

ಇನ್ನು ಚೀನಾ ಗಡಿ ಸಂಘರ್ಷದಲ್ಲಿ 58 ಭಾರತೀಯ ಸೈನಿಕರಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಎಲ್ಲಾ ಯೋಧರ ಆರೋಗ್ಯ ಸುಧಾರಣೆಯಾಗಿದೆ. ಯಾರಿಗೂ ಪರಿಸ್ಥಿತಿ ಗಂಭೀರವಾಗಿಲ್ಲ ಎಂದು ಸೇನಾ ಮೂಲಗಳು ಖಚಿತ ಪಡಿಸಿವೆ.

ಗಲ್ವಾನ್ ಗಡಿ ಸಂಘರ್ಷದಲ್ಲಿ ಭಾರತದ 76 ಮಂದಿ ಗಾಯಗೊಂಡಿದ್ದು, ಈ ಪೈಕಿ 58 ಮಂದಿ ಇನ್ನೊಂದು ವಾರದಲ್ಲಿ ಹಾಗೆಯೇ 18 ಮಂದಿ ಇನ್ನು 15 ದಿನಗಳಲ್ಲಿ ಕರ್ತವ್ಯಕ್ಕೆ ಮರಳಲಿದ್ದಾರೆ ಎಂದು ಸೇನಾ ಮೂಲಗಳು ಖಚಿತಪಡಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?