ಒತ್ತೆಯಿಟ್ಟಿದ್ದ 10 ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದ ಚೀನಾ

ಒತ್ತೆಯಿಟ್ಟಿದ್ದ 10 ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದ ಚೀನಾ

Suvarna News   | Asianet News
Published : Jun 19, 2020, 09:57 AM ISTUpdated : Jun 19, 2020, 10:03 AM IST

ಓರ್ವ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೂವರು ಮೇಜರ್ ಸೇರಿ 10 ಮಂದಿ ಭಾರತದ ಸೈನಿಕರನ್ನು ಚೀನಾ ಒತ್ತೆಯಿಟ್ಟುಕೊಂಡಿತ್ತು. ಗುರುವಾರ ಸಂಜೆ ನಡೆದ ಮೇಜರ್ ಜನರಲ್ ಸಭೆಯ ಬಳಿಕ ಚೀನಾ ಸೈನಿಕರನ್ನು ಬಿಡುಗಡೆ ಮಾಡಿದೆ. ಶಸ್ತ್ರಾಸ್ತ್ರ ರಹಿತವಾಗಿದ್ದ ಯೋಧರು ಭಾರತದ ಸೇನಾ ಕ್ಯಾಂಪ್‌ಗೆ ವಾಪಾಸಾಗಿದ್ದಾರೆ

ಲಡಾಖ್(ಜೂ.19): ಗಲ್ವಾನ್ ಗಡಿ ಸಂಘರ್ಷದ ವೇಳೆ ಭಾರತದ 10 ಸೈನಿಕರನ್ನು ಚೀನಾ ಸೆರೆ ಹಿಡಿದಿತ್ತು. ಇದೀಗ ಗುರುವಾರ(ಜೂ.18) ಸಂಜೆ 5 ಗಂಟೆಗೆ ಚೀನಾ ವಶದಲ್ಲಿದ್ದ 10 ಸೈನಿಕರನ್ನು ಬಿಡುಗಡೆ ಮಾಡಿದೆ.

ಓರ್ವ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೂವರು ಮೇಜರ್ ಸೇರಿ 10 ಮಂದಿ ಭಾರತದ ಸೈನಿಕರನ್ನು ಚೀನಾ ಒತ್ತೆಯಿಟ್ಟುಕೊಂಡಿತ್ತು. ಗುರುವಾರ ಸಂಜೆ ನಡೆದ ಮೇಜರ್ ಜನರಲ್ ಸಭೆಯ ಬಳಿಕ ಚೀನಾ ಸೈನಿಕರನ್ನು ಬಿಡುಗಡೆ ಮಾಡಿದೆ. ಶಸ್ತ್ರಾಸ್ತ್ರ ರಹಿತವಾಗಿದ್ದ ಯೋಧರು ಭಾರತದ ಸೇನಾ ಕ್ಯಾಂಪ್‌ಗೆ ವಾಪಾಸಾಗಿದ್ದಾರೆ. 

ಗಲ್ವಾನ್ ಗಡಿ ಪ್ರದೇಶದಲ್ಲಿ ನಡೆದ ಭಾರತ-ಚೀನಿ ಪಡೆಗಳ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು. ಮತ್ತಷ್ಟು ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಸಂಘರ್ಷ ನಡೆದ ಮೂರು ದಿನಗಳ ಬಳಿಕ ಭಾರತದ 10 ಯೋಧರು ಸುರಕ್ಷಿತವಾಗಿ ವಾಪಾಸಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?