ಒತ್ತೆಯಿಟ್ಟಿದ್ದ 10 ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದ ಚೀನಾ

ಒತ್ತೆಯಿಟ್ಟಿದ್ದ 10 ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದ ಚೀನಾ

Suvarna News   | Asianet News
Published : Jun 19, 2020, 09:57 AM ISTUpdated : Jun 19, 2020, 10:03 AM IST

ಓರ್ವ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೂವರು ಮೇಜರ್ ಸೇರಿ 10 ಮಂದಿ ಭಾರತದ ಸೈನಿಕರನ್ನು ಚೀನಾ ಒತ್ತೆಯಿಟ್ಟುಕೊಂಡಿತ್ತು. ಗುರುವಾರ ಸಂಜೆ ನಡೆದ ಮೇಜರ್ ಜನರಲ್ ಸಭೆಯ ಬಳಿಕ ಚೀನಾ ಸೈನಿಕರನ್ನು ಬಿಡುಗಡೆ ಮಾಡಿದೆ. ಶಸ್ತ್ರಾಸ್ತ್ರ ರಹಿತವಾಗಿದ್ದ ಯೋಧರು ಭಾರತದ ಸೇನಾ ಕ್ಯಾಂಪ್‌ಗೆ ವಾಪಾಸಾಗಿದ್ದಾರೆ

ಲಡಾಖ್(ಜೂ.19): ಗಲ್ವಾನ್ ಗಡಿ ಸಂಘರ್ಷದ ವೇಳೆ ಭಾರತದ 10 ಸೈನಿಕರನ್ನು ಚೀನಾ ಸೆರೆ ಹಿಡಿದಿತ್ತು. ಇದೀಗ ಗುರುವಾರ(ಜೂ.18) ಸಂಜೆ 5 ಗಂಟೆಗೆ ಚೀನಾ ವಶದಲ್ಲಿದ್ದ 10 ಸೈನಿಕರನ್ನು ಬಿಡುಗಡೆ ಮಾಡಿದೆ.

ಓರ್ವ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೂವರು ಮೇಜರ್ ಸೇರಿ 10 ಮಂದಿ ಭಾರತದ ಸೈನಿಕರನ್ನು ಚೀನಾ ಒತ್ತೆಯಿಟ್ಟುಕೊಂಡಿತ್ತು. ಗುರುವಾರ ಸಂಜೆ ನಡೆದ ಮೇಜರ್ ಜನರಲ್ ಸಭೆಯ ಬಳಿಕ ಚೀನಾ ಸೈನಿಕರನ್ನು ಬಿಡುಗಡೆ ಮಾಡಿದೆ. ಶಸ್ತ್ರಾಸ್ತ್ರ ರಹಿತವಾಗಿದ್ದ ಯೋಧರು ಭಾರತದ ಸೇನಾ ಕ್ಯಾಂಪ್‌ಗೆ ವಾಪಾಸಾಗಿದ್ದಾರೆ. 

ಗಲ್ವಾನ್ ಗಡಿ ಪ್ರದೇಶದಲ್ಲಿ ನಡೆದ ಭಾರತ-ಚೀನಿ ಪಡೆಗಳ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು. ಮತ್ತಷ್ಟು ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಸಂಘರ್ಷ ನಡೆದ ಮೂರು ದಿನಗಳ ಬಳಿಕ ಭಾರತದ 10 ಯೋಧರು ಸುರಕ್ಷಿತವಾಗಿ ವಾಪಾಸಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!