ಒತ್ತೆಯಿಟ್ಟಿದ್ದ 10 ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದ ಚೀನಾ

ಒತ್ತೆಯಿಟ್ಟಿದ್ದ 10 ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದ ಚೀನಾ

Suvarna News   | Asianet News
Published : Jun 19, 2020, 09:57 AM ISTUpdated : Jun 19, 2020, 10:03 AM IST

ಓರ್ವ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೂವರು ಮೇಜರ್ ಸೇರಿ 10 ಮಂದಿ ಭಾರತದ ಸೈನಿಕರನ್ನು ಚೀನಾ ಒತ್ತೆಯಿಟ್ಟುಕೊಂಡಿತ್ತು. ಗುರುವಾರ ಸಂಜೆ ನಡೆದ ಮೇಜರ್ ಜನರಲ್ ಸಭೆಯ ಬಳಿಕ ಚೀನಾ ಸೈನಿಕರನ್ನು ಬಿಡುಗಡೆ ಮಾಡಿದೆ. ಶಸ್ತ್ರಾಸ್ತ್ರ ರಹಿತವಾಗಿದ್ದ ಯೋಧರು ಭಾರತದ ಸೇನಾ ಕ್ಯಾಂಪ್‌ಗೆ ವಾಪಾಸಾಗಿದ್ದಾರೆ

ಲಡಾಖ್(ಜೂ.19): ಗಲ್ವಾನ್ ಗಡಿ ಸಂಘರ್ಷದ ವೇಳೆ ಭಾರತದ 10 ಸೈನಿಕರನ್ನು ಚೀನಾ ಸೆರೆ ಹಿಡಿದಿತ್ತು. ಇದೀಗ ಗುರುವಾರ(ಜೂ.18) ಸಂಜೆ 5 ಗಂಟೆಗೆ ಚೀನಾ ವಶದಲ್ಲಿದ್ದ 10 ಸೈನಿಕರನ್ನು ಬಿಡುಗಡೆ ಮಾಡಿದೆ.

ಓರ್ವ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೂವರು ಮೇಜರ್ ಸೇರಿ 10 ಮಂದಿ ಭಾರತದ ಸೈನಿಕರನ್ನು ಚೀನಾ ಒತ್ತೆಯಿಟ್ಟುಕೊಂಡಿತ್ತು. ಗುರುವಾರ ಸಂಜೆ ನಡೆದ ಮೇಜರ್ ಜನರಲ್ ಸಭೆಯ ಬಳಿಕ ಚೀನಾ ಸೈನಿಕರನ್ನು ಬಿಡುಗಡೆ ಮಾಡಿದೆ. ಶಸ್ತ್ರಾಸ್ತ್ರ ರಹಿತವಾಗಿದ್ದ ಯೋಧರು ಭಾರತದ ಸೇನಾ ಕ್ಯಾಂಪ್‌ಗೆ ವಾಪಾಸಾಗಿದ್ದಾರೆ. 

ಗಲ್ವಾನ್ ಗಡಿ ಪ್ರದೇಶದಲ್ಲಿ ನಡೆದ ಭಾರತ-ಚೀನಿ ಪಡೆಗಳ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು. ಮತ್ತಷ್ಟು ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಸಂಘರ್ಷ ನಡೆದ ಮೂರು ದಿನಗಳ ಬಳಿಕ ಭಾರತದ 10 ಯೋಧರು ಸುರಕ್ಷಿತವಾಗಿ ವಾಪಾಸಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!