ಒತ್ತೆಯಿಟ್ಟಿದ್ದ 10 ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದ ಚೀನಾ

ಒತ್ತೆಯಿಟ್ಟಿದ್ದ 10 ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದ ಚೀನಾ

Suvarna News   | Asianet News
Published : Jun 19, 2020, 09:57 AM ISTUpdated : Jun 19, 2020, 10:03 AM IST

ಓರ್ವ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೂವರು ಮೇಜರ್ ಸೇರಿ 10 ಮಂದಿ ಭಾರತದ ಸೈನಿಕರನ್ನು ಚೀನಾ ಒತ್ತೆಯಿಟ್ಟುಕೊಂಡಿತ್ತು. ಗುರುವಾರ ಸಂಜೆ ನಡೆದ ಮೇಜರ್ ಜನರಲ್ ಸಭೆಯ ಬಳಿಕ ಚೀನಾ ಸೈನಿಕರನ್ನು ಬಿಡುಗಡೆ ಮಾಡಿದೆ. ಶಸ್ತ್ರಾಸ್ತ್ರ ರಹಿತವಾಗಿದ್ದ ಯೋಧರು ಭಾರತದ ಸೇನಾ ಕ್ಯಾಂಪ್‌ಗೆ ವಾಪಾಸಾಗಿದ್ದಾರೆ

ಲಡಾಖ್(ಜೂ.19): ಗಲ್ವಾನ್ ಗಡಿ ಸಂಘರ್ಷದ ವೇಳೆ ಭಾರತದ 10 ಸೈನಿಕರನ್ನು ಚೀನಾ ಸೆರೆ ಹಿಡಿದಿತ್ತು. ಇದೀಗ ಗುರುವಾರ(ಜೂ.18) ಸಂಜೆ 5 ಗಂಟೆಗೆ ಚೀನಾ ವಶದಲ್ಲಿದ್ದ 10 ಸೈನಿಕರನ್ನು ಬಿಡುಗಡೆ ಮಾಡಿದೆ.

ಓರ್ವ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೂವರು ಮೇಜರ್ ಸೇರಿ 10 ಮಂದಿ ಭಾರತದ ಸೈನಿಕರನ್ನು ಚೀನಾ ಒತ್ತೆಯಿಟ್ಟುಕೊಂಡಿತ್ತು. ಗುರುವಾರ ಸಂಜೆ ನಡೆದ ಮೇಜರ್ ಜನರಲ್ ಸಭೆಯ ಬಳಿಕ ಚೀನಾ ಸೈನಿಕರನ್ನು ಬಿಡುಗಡೆ ಮಾಡಿದೆ. ಶಸ್ತ್ರಾಸ್ತ್ರ ರಹಿತವಾಗಿದ್ದ ಯೋಧರು ಭಾರತದ ಸೇನಾ ಕ್ಯಾಂಪ್‌ಗೆ ವಾಪಾಸಾಗಿದ್ದಾರೆ. 

ಗಲ್ವಾನ್ ಗಡಿ ಪ್ರದೇಶದಲ್ಲಿ ನಡೆದ ಭಾರತ-ಚೀನಿ ಪಡೆಗಳ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು. ಮತ್ತಷ್ಟು ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಸಂಘರ್ಷ ನಡೆದ ಮೂರು ದಿನಗಳ ಬಳಿಕ ಭಾರತದ 10 ಯೋಧರು ಸುರಕ್ಷಿತವಾಗಿ ವಾಪಾಸಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?