ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸರ್ವ ಪಕ್ಷ ಸಭೆ

ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸರ್ವ ಪಕ್ಷ ಸಭೆ

Suvarna News   | Asianet News
Published : Jun 19, 2020, 11:20 AM ISTUpdated : Jun 19, 2020, 11:30 AM IST

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಚೀನಿ ಸೈನಿಕರು ನಿರಾಯುಧ ಭಾರತೀಯ ಪಡೆಯ ಮೇಲೆ ಮುಗಿಬಿದ್ದು 20 ಯೋಧರನ್ನು ಹತ್ಯೆ ಮಾಡಿದೆ. ಗಡಿಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ. ಇದೆ ಬೆನ್ನಲ್ಲೇ ಪ್ರಧಾನಿ ಮೋದಿ ಇಂದು(ಜೂ.19) ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಜೂ.19): ಗಡಿಯಲ್ಲಿ ಯುದ್ಧದ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಉಭಯ ದೇಶಗಳ ನಡುವೆ ಸೇನಾಧಿಕಾರಿಗಳ ಶಾಂತಿ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಶುಕ್ರವಾರ(ಜೂ.19) ನಡೆಯುವ ಸರ್ವಪಕ್ಷಗಳ ಸಭೆ ಕುತೂಹಲ ಮೂಡಿಸಿದೆ.

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಚೀನಿ ಸೈನಿಕರು ನಿರಾಯುಧ ಭಾರತೀಯ ಪಡೆಯ ಮೇಲೆ ಮುಗಿಬಿದ್ದು 20 ಯೋಧರನ್ನು ಹತ್ಯೆ ಮಾಡಿದೆ. ಗಡಿಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದೀಗ ಪ್ರಧಾನಿ ಮೋದಿ ಇಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಗಡಿ ಗಲಾಟೆಗೆ ಸಂಬಂಧಿಸಿದಂತೆ ಮುಂದಿನ ಕ್ರಮಗಳ ಬಗ್ಗೆ ಎಲ್ಲಾ ಪಕ್ಷಗಳ ಅಭಿಪ್ರಾಯ ಹಾಗೂ ಸಲಹೆಗಳನ್ನು ಮೋದಿ ಪಡೆಯಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!