ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸರ್ವ ಪಕ್ಷ ಸಭೆ

ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸರ್ವ ಪಕ್ಷ ಸಭೆ

Suvarna News   | Asianet News
Published : Jun 19, 2020, 11:20 AM ISTUpdated : Jun 19, 2020, 11:30 AM IST

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಚೀನಿ ಸೈನಿಕರು ನಿರಾಯುಧ ಭಾರತೀಯ ಪಡೆಯ ಮೇಲೆ ಮುಗಿಬಿದ್ದು 20 ಯೋಧರನ್ನು ಹತ್ಯೆ ಮಾಡಿದೆ. ಗಡಿಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ. ಇದೆ ಬೆನ್ನಲ್ಲೇ ಪ್ರಧಾನಿ ಮೋದಿ ಇಂದು(ಜೂ.19) ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಜೂ.19): ಗಡಿಯಲ್ಲಿ ಯುದ್ಧದ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಉಭಯ ದೇಶಗಳ ನಡುವೆ ಸೇನಾಧಿಕಾರಿಗಳ ಶಾಂತಿ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಶುಕ್ರವಾರ(ಜೂ.19) ನಡೆಯುವ ಸರ್ವಪಕ್ಷಗಳ ಸಭೆ ಕುತೂಹಲ ಮೂಡಿಸಿದೆ.

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಚೀನಿ ಸೈನಿಕರು ನಿರಾಯುಧ ಭಾರತೀಯ ಪಡೆಯ ಮೇಲೆ ಮುಗಿಬಿದ್ದು 20 ಯೋಧರನ್ನು ಹತ್ಯೆ ಮಾಡಿದೆ. ಗಡಿಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದೀಗ ಪ್ರಧಾನಿ ಮೋದಿ ಇಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಗಡಿ ಗಲಾಟೆಗೆ ಸಂಬಂಧಿಸಿದಂತೆ ಮುಂದಿನ ಕ್ರಮಗಳ ಬಗ್ಗೆ ಎಲ್ಲಾ ಪಕ್ಷಗಳ ಅಭಿಪ್ರಾಯ ಹಾಗೂ ಸಲಹೆಗಳನ್ನು ಮೋದಿ ಪಡೆಯಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?