ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸರ್ವ ಪಕ್ಷ ಸಭೆ

ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸರ್ವ ಪಕ್ಷ ಸಭೆ

Suvarna News   | Asianet News
Published : Jun 19, 2020, 11:20 AM ISTUpdated : Jun 19, 2020, 11:30 AM IST

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಚೀನಿ ಸೈನಿಕರು ನಿರಾಯುಧ ಭಾರತೀಯ ಪಡೆಯ ಮೇಲೆ ಮುಗಿಬಿದ್ದು 20 ಯೋಧರನ್ನು ಹತ್ಯೆ ಮಾಡಿದೆ. ಗಡಿಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ. ಇದೆ ಬೆನ್ನಲ್ಲೇ ಪ್ರಧಾನಿ ಮೋದಿ ಇಂದು(ಜೂ.19) ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಜೂ.19): ಗಡಿಯಲ್ಲಿ ಯುದ್ಧದ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಉಭಯ ದೇಶಗಳ ನಡುವೆ ಸೇನಾಧಿಕಾರಿಗಳ ಶಾಂತಿ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಶುಕ್ರವಾರ(ಜೂ.19) ನಡೆಯುವ ಸರ್ವಪಕ್ಷಗಳ ಸಭೆ ಕುತೂಹಲ ಮೂಡಿಸಿದೆ.

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಚೀನಿ ಸೈನಿಕರು ನಿರಾಯುಧ ಭಾರತೀಯ ಪಡೆಯ ಮೇಲೆ ಮುಗಿಬಿದ್ದು 20 ಯೋಧರನ್ನು ಹತ್ಯೆ ಮಾಡಿದೆ. ಗಡಿಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದೀಗ ಪ್ರಧಾನಿ ಮೋದಿ ಇಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಗಡಿ ಗಲಾಟೆಗೆ ಸಂಬಂಧಿಸಿದಂತೆ ಮುಂದಿನ ಕ್ರಮಗಳ ಬಗ್ಗೆ ಎಲ್ಲಾ ಪಕ್ಷಗಳ ಅಭಿಪ್ರಾಯ ಹಾಗೂ ಸಲಹೆಗಳನ್ನು ಮೋದಿ ಪಡೆಯಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?