ಭಾರತ - ಚೀನಾ ಗಡಿಗೆ ಪ್ರಧಾನಿ ಮೋದಿ ಭೇಟಿ ; ಚೀನಾಗೆ ಪ್ರಬಲ ಸಂದೇಶ

ಭಾರತ - ಚೀನಾ ಗಡಿಗೆ ಪ್ರಧಾನಿ ಮೋದಿ ಭೇಟಿ ; ಚೀನಾಗೆ ಪ್ರಬಲ ಸಂದೇಶ

Published : Jul 03, 2020, 11:49 AM IST

ಭಾರತ -ಚೀನಾ ಗಡಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. CDS ಬಿಪಿನ್ ರಾವತ್ ಜೊತೆ ಮೋದಿ ಭೇಟಿ ನೀಡಿದ್ದಾರೆ. ಈ ಮೂಲಕ ಚೀನಾಗೆ ಪ್ರಬಲ ಸಂದೇಶ ರವಾನಿಸಿದ್ದಾರೆ. ನಮ್ಮ ಸೈನಿಕರ ಆತ್ಮ ವಿಶ್ವಾಸವನ್ನು ಇಮ್ಮಡಿಗೊಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬದಲು ಮೋದಿಯೇ ತೆರಳಿದ್ದಾರೆ. 

ನವದೆಹಲಿ (ಜೂ. 03):  ಭಾರತ -ಚೀನಾ ಗಡಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. CDS ಬಿಪಿನ್ ರಾವತ್ ಜೊತೆ ಮೋದಿ ಭೇಟಿ ನೀಡಿದ್ದಾರೆ. ಈ ಮೂಲಕ ಚೀನಾಗೆ ಪ್ರಬಲ ಸಂದೇಶ ರವಾನಿಸಿದ್ದಾರೆ. ನಮ್ಮ ಸೈನಿಕರ ಆತ್ಮ ವಿಶ್ವಾಸವನ್ನು ಇಮ್ಮಡಿಗೊಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬದಲು ಮೋದಿಯೇ ತೆರಳಿದ್ದಾರೆ. 

ಚೀನಾ ಜೊತೆಗಿನ ಸಂಘರ್ಷದಲ್ಲಿ ಗಾಯಗೊಂಡಿರುವ ಸೈನಿಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಖಂಡಿತವಾಗಿಯೂ ಇದು ' ನಮ್ಮ ಸೈನಿಕರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಜೊತೆಗೆ ಚೀನಾಗೆ ನೀವು ನಮ್ಮ ತಂಟೆಗೆ ಬಂದರೆ ಸರಿಯಾಗಿ ಪಾಠ ಕಲಿಸುತ್ತೇವೆ' ಎಂಬ ಪ್ರಬಲ ಸಂದೇಶ ನೀಡಿದ್ದಾರೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?