ಪ್ರಧಾನಿ ಮೋದಿ ವಿರುದ್ಧ 'ತ್ರಿ'ಶೂಲ ವ್ಯೂಹ

ಪ್ರಧಾನಿ ಮೋದಿ ವಿರುದ್ಧ 'ತ್ರಿ'ಶೂಲ ವ್ಯೂಹ

Kannadaprabha News   | Asianet News
Published : Jun 18, 2020, 12:22 PM IST

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಚೀನಾ ಹೇಡಿಯ ರೀತಿಯಲ್ಲಿ ನಮ್ಮ ದೇಶದ 20 ಸೈನಿಕರನ್ನು ಬಲಿ ಪಡೆದಿದೆ. ಈ ಕುತಂತ್ರದ ಹಿಂದೆ ಚೀನಾದ ಜತೆ ಮತ್ತಿಬ್ಬರು ಶತೃಗಳು ಕೈಜೋಡಿಸಿದ್ದಾರೆ.

ಲಡಾಖ್(ಜೂ.18): ಗಲ್ವಾನ್ ಘಾಟಿ ಮಲ್ಲಯುದ್ಧದ ಹಿಂದೆ ತ್ರಿವಳಿ ಸಂಚು ನಡೆದಿದೆ. ಮೋದಿ ವಿರುದ್ಧ ಮೂರು ಶತೃಗಳು ಸೇರಿ ಮಹಾ ಷಡ್ಯಂತ್ರ ರೂಪಿಸಿದ್ದಾರೆ. ಮುಷ್ಠಿಯುದ್ದದಲ್ಲಿ ಟ್ರಂಪ್ ಆಪ್ತಮಿತ್ರನೇ ಮೋದಿಗೆ ಮುಳ್ಳಾದ್ರಾ ಎನ್ನುವ ಅನುಮಾನ ಶುರುವಾಗಿದೆ.

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಚೀನಾ ಹೇಡಿಯ ರೀತಿಯಲ್ಲಿ ನಮ್ಮ ದೇಶದ 20 ಸೈನಿಕರನ್ನು ಬಲಿ ಪಡೆದಿದೆ. ಈ ಕುತಂತ್ರದ ಹಿಂದೆ ಚೀನಾದ ಜತೆ ಮತ್ತಿಬ್ಬರು ಶತೃಗಳು ಕೈಜೋಡಿಸಿದ್ದಾರೆ.

ರಣಕಲಿ ಮೋದಿ ಈ ಚಕ್ರವ್ಯೂಹದಿಂದ ಹೊರಬರುತ್ತಾರಾ? ಏನಿದು ಚೀನಾ ಷಡ್ಯಂತ್ರದ ಹಿಂದಿನ ತ್ರಿವಳಿ ಸೂತ್ರ? ತೆರೆಯ ಹಿಂದೆ ನಿಂತು ಡ್ರ್ಯಾಗನ್‌ಗೆ ಸಾಥ್ ನೀಡುತ್ತಿರುವ ಇಬ್ಬರು ಶತೃಗಳು ಯಾರು? ಮೋದಿ ವಿರುದ್ಧ ತ್ರಿಶೂಲ ಯುದ್ಧದ ಅಸಲಿ ಸತ್ಯ ಇಲ್ಲಿದೆ ನೋಡಿ.

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!