ಪ್ರಧಾನಿ ಮೋದಿ ವಿರುದ್ಧ 'ತ್ರಿ'ಶೂಲ ವ್ಯೂಹ

ಪ್ರಧಾನಿ ಮೋದಿ ವಿರುದ್ಧ 'ತ್ರಿ'ಶೂಲ ವ್ಯೂಹ

Kannadaprabha News   | Asianet News
Published : Jun 18, 2020, 12:22 PM IST

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಚೀನಾ ಹೇಡಿಯ ರೀತಿಯಲ್ಲಿ ನಮ್ಮ ದೇಶದ 20 ಸೈನಿಕರನ್ನು ಬಲಿ ಪಡೆದಿದೆ. ಈ ಕುತಂತ್ರದ ಹಿಂದೆ ಚೀನಾದ ಜತೆ ಮತ್ತಿಬ್ಬರು ಶತೃಗಳು ಕೈಜೋಡಿಸಿದ್ದಾರೆ.

ಲಡಾಖ್(ಜೂ.18): ಗಲ್ವಾನ್ ಘಾಟಿ ಮಲ್ಲಯುದ್ಧದ ಹಿಂದೆ ತ್ರಿವಳಿ ಸಂಚು ನಡೆದಿದೆ. ಮೋದಿ ವಿರುದ್ಧ ಮೂರು ಶತೃಗಳು ಸೇರಿ ಮಹಾ ಷಡ್ಯಂತ್ರ ರೂಪಿಸಿದ್ದಾರೆ. ಮುಷ್ಠಿಯುದ್ದದಲ್ಲಿ ಟ್ರಂಪ್ ಆಪ್ತಮಿತ್ರನೇ ಮೋದಿಗೆ ಮುಳ್ಳಾದ್ರಾ ಎನ್ನುವ ಅನುಮಾನ ಶುರುವಾಗಿದೆ.

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಚೀನಾ ಹೇಡಿಯ ರೀತಿಯಲ್ಲಿ ನಮ್ಮ ದೇಶದ 20 ಸೈನಿಕರನ್ನು ಬಲಿ ಪಡೆದಿದೆ. ಈ ಕುತಂತ್ರದ ಹಿಂದೆ ಚೀನಾದ ಜತೆ ಮತ್ತಿಬ್ಬರು ಶತೃಗಳು ಕೈಜೋಡಿಸಿದ್ದಾರೆ.

ರಣಕಲಿ ಮೋದಿ ಈ ಚಕ್ರವ್ಯೂಹದಿಂದ ಹೊರಬರುತ್ತಾರಾ? ಏನಿದು ಚೀನಾ ಷಡ್ಯಂತ್ರದ ಹಿಂದಿನ ತ್ರಿವಳಿ ಸೂತ್ರ? ತೆರೆಯ ಹಿಂದೆ ನಿಂತು ಡ್ರ್ಯಾಗನ್‌ಗೆ ಸಾಥ್ ನೀಡುತ್ತಿರುವ ಇಬ್ಬರು ಶತೃಗಳು ಯಾರು? ಮೋದಿ ವಿರುದ್ಧ ತ್ರಿಶೂಲ ಯುದ್ಧದ ಅಸಲಿ ಸತ್ಯ ಇಲ್ಲಿದೆ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?