ಕುತಂತ್ರಿ ಚೀನಾಕ್ಕೆ ಪಾಠ ಕಲಿಸಲು ಮೋದಿ ರಣವ್ಯೂಹ!

ಕುತಂತ್ರಿ ಚೀನಾಕ್ಕೆ ಪಾಠ ಕಲಿಸಲು ಮೋದಿ ರಣವ್ಯೂಹ!

Published : Jun 17, 2020, 10:44 PM ISTUpdated : Jun 17, 2020, 10:45 PM IST

ಚೀನಾ-ಭಾರತ ಗಡಿಯಲ್ಲಿ ನಡೆದಿದ್ದು ಏನು? ತನ್ನ ಸೈನಿಕರ ಸಾವಿನ ಸಂಖ್ಯೆಯನ್ನು ಚೀನಾ ಮುಚ್ಚಿಡುತ್ತಿರುವುದು ಯಾಕೆ? ಕಾಲು ಕರೆದುಕೊಂಡು ಜಗಳಕ್ಕೆ ಬರುತ್ತಿರುವ ಚೀನಾ ಕುತಂತ್ರಿ ಬುದ್ಧಿ/ ಪ್ರಾಣ ಅರ್ಪಣೆ ಮಾಡಿದ ಯೋಧರಿಗೊಂದು ನಮನ

ನವದೆಹಲಿ ( ಜೂ. 17) ಗ್ಯಾಲ್ವಾನ್ ಪ್ರದೇಶದಲ್ಲಿ ಕಾಲು ಕೆದರಿಕೊಂಡು ಜಗಳಕ್ಕೆ ಬರುತ್ತಿರುವ ಚೀನಾಕ್ಕೆ ತಕ್ಕ ಬುದ್ಧಿ ಕಲಿಸಲು ಭಾರತ ಸೇನೆಗೆ ಹೆಚ್ಚಿನ ಅಧಿಕಾರ ನೀಡಿದೆ. ನಮ್ಮ ದೇಶದ  20 ಸೈನಿಕರು ಪ್ರಾಣ ತ್ಯಾಗ ಮಾಡಿದ್ದು ಬಲಿದಾನ ವ್ಯರ್ಥವಾಗಲು ಬಿಡಲ್ಲ ಎಂದು ಮೋದಿ ಹೇಳಿದ್ದಾರೆ.

ಭಾರತದ ಯೋಧರನ್ನು ಕೊಂದು ಚೀನಾ ಹೇಳಿದ ಸುಳ್ಳುಗಳು

ಹಾಗಾದರೆ ಅಷ್ಟಕ್ಕೂ ಗಡಿ ಪ್ರದೇಶದಲ್ಲಿ ಅಸಲಿಗೆ ನಡೆದಿದ್ದು ಏನು? ಯಾವ ಕಾರಣಕ್ಕೆ ಚೀನಾ ತನ್ನ ಸೈನಿಕರ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ? ಇದೆಲ್ಲದರ ವಿವರ ನಿಮ್ಮ ಮುಂದೆ.

"

 

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್