ಕುತಂತ್ರಿ ಚೀನಾಕ್ಕೆ ಪಾಠ ಕಲಿಸಲು ಮೋದಿ ರಣವ್ಯೂಹ!

ಕುತಂತ್ರಿ ಚೀನಾಕ್ಕೆ ಪಾಠ ಕಲಿಸಲು ಮೋದಿ ರಣವ್ಯೂಹ!

Published : Jun 17, 2020, 10:44 PM ISTUpdated : Jun 17, 2020, 10:45 PM IST

ಚೀನಾ-ಭಾರತ ಗಡಿಯಲ್ಲಿ ನಡೆದಿದ್ದು ಏನು? ತನ್ನ ಸೈನಿಕರ ಸಾವಿನ ಸಂಖ್ಯೆಯನ್ನು ಚೀನಾ ಮುಚ್ಚಿಡುತ್ತಿರುವುದು ಯಾಕೆ? ಕಾಲು ಕರೆದುಕೊಂಡು ಜಗಳಕ್ಕೆ ಬರುತ್ತಿರುವ ಚೀನಾ ಕುತಂತ್ರಿ ಬುದ್ಧಿ/ ಪ್ರಾಣ ಅರ್ಪಣೆ ಮಾಡಿದ ಯೋಧರಿಗೊಂದು ನಮನ

ನವದೆಹಲಿ ( ಜೂ. 17) ಗ್ಯಾಲ್ವಾನ್ ಪ್ರದೇಶದಲ್ಲಿ ಕಾಲು ಕೆದರಿಕೊಂಡು ಜಗಳಕ್ಕೆ ಬರುತ್ತಿರುವ ಚೀನಾಕ್ಕೆ ತಕ್ಕ ಬುದ್ಧಿ ಕಲಿಸಲು ಭಾರತ ಸೇನೆಗೆ ಹೆಚ್ಚಿನ ಅಧಿಕಾರ ನೀಡಿದೆ. ನಮ್ಮ ದೇಶದ  20 ಸೈನಿಕರು ಪ್ರಾಣ ತ್ಯಾಗ ಮಾಡಿದ್ದು ಬಲಿದಾನ ವ್ಯರ್ಥವಾಗಲು ಬಿಡಲ್ಲ ಎಂದು ಮೋದಿ ಹೇಳಿದ್ದಾರೆ.

ಭಾರತದ ಯೋಧರನ್ನು ಕೊಂದು ಚೀನಾ ಹೇಳಿದ ಸುಳ್ಳುಗಳು

ಹಾಗಾದರೆ ಅಷ್ಟಕ್ಕೂ ಗಡಿ ಪ್ರದೇಶದಲ್ಲಿ ಅಸಲಿಗೆ ನಡೆದಿದ್ದು ಏನು? ಯಾವ ಕಾರಣಕ್ಕೆ ಚೀನಾ ತನ್ನ ಸೈನಿಕರ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ? ಇದೆಲ್ಲದರ ವಿವರ ನಿಮ್ಮ ಮುಂದೆ.

"

 

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!