ಭಾರತ ಕೊಟ್ಟ ರಾಜತಾಂತ್ರಿಕ ಹೊಡೆತಕ್ಕೆ ತುತ್ತು ಅನ್ನಕ್ಕೂ ಪರದಾಡುತ್ತಿದೆ ಪಾಕಿಸ್ತಾನ

ಭಾರತ ಕೊಟ್ಟ ರಾಜತಾಂತ್ರಿಕ ಹೊಡೆತಕ್ಕೆ ತುತ್ತು ಅನ್ನಕ್ಕೂ ಪರದಾಡುತ್ತಿದೆ ಪಾಕಿಸ್ತಾನ

Published : May 01, 2025, 02:38 PM ISTUpdated : May 01, 2025, 03:10 PM IST

ದರಿದ್ರ ರಾಷ್ಟ್ರ ಪಾಕಿಸ್ತಾನದ ಆರ್ಥಿಕ ಸ್ಥಿತಿಯನ್ನು ಚರ್ಚಿಸಲಾಗಿದೆ. ಭಾರತದ ರಾಜತಾಂತ್ರಿಕ ಕ್ರಮಗಳು ಪಾಕಿಸ್ತಾನದ ಮೇಲೆ ಹೇಗೆ ಪರಿಣಾಮ ಬೀರುತ್ತಿವೆ ಎಂಬುದನ್ನು ವಿವರಿಸಲಾಗಿದೆ. ಸಿಂಧೂ ನದಿ ಒಪ್ಪಂದದ ನಂತರ ಭಾರತದ ಕ್ರಮಗಳ ಬಗ್ಗೆಯೂ ಉಲ್ಲೇಖಿಸಲಾಗಿದೆ.

ದರಿದ್ರ ರಾಷ್ಟ್ರವಾದ್ರೂ ದೌಲತ್ತಿಗೇನು ಕಡಿಮೆಯಿಲ್ಲ. ತುತ್ತು ಅನ್ನಕ್ಕೂ ಹಾಹಾಕಾರವಿದ್ರೂ ಅಹಂಕಾರಕ್ಕೇನು ಕೊರತೆಯಿಲ್ಲ. ಸಾಯೋ ಸ್ಥಿತಿಯಲ್ಲಿಯೂ ತಾನು ಸೇಡು ಬಿಡಲ್ಲ ಅಂತಿದೆ ಪಾಕಿಸ್ತಾನ. ಸಾಲದ ಶೂಲ ಚುಚ್ಚುತ್ತಿದೆ. ಯುದ್ಧದ ಕೇಡುಗಾಲ ಶುರುವಾಗಿದೆ. ಇದು ಪಾಕಿಸ್ತಾನದ ವಿನಾಶಕಾಲವಾ? ಭಾರತ ಜಸ್ಟ್ ಬತ್ತಳಿಕೆಗೆ ಕೈ ಹಾಕಿದ್ದು ಅಷ್ಟೇ, ಭಿಕಾರಿ ದೇಶದ ಪರಿಸ್ಥಿತಿ ರಣಭೀಕರವಾಗಿದೆ. ಇನ್ನು, ರಣಕಹಳೆ ಮೊಳಗಿಸಿಯೇ ಬಿಟ್ರೆ ಸೈತಾನ ದೇಶದ ಕಥೆಯೇನು? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಜಿಯಾದಿ ದಾಯಾದಿ ಸಮಾಧಿ..

ಈ ಮಧ್ಯೆ ಪಾಕಿಸ್ತಾನದ ವಿರುದ್ಧ ಮತ್ತೊಂದು ರಾಜತಾಂತ್ರಿಕ ಅಸ್ತ್ರ ಬಿಟ್ಟಿದೆ ಭಾರತ.. ಆ ಅಸ್ತ್ರದ ಏಟಿಗೆ ಪಾಕಿಸ್ತಾನ ಪತರುಗುಟ್ಟಿದೆ. ಹಾಗಿದ್ರೇ ಯಾವುದು ಆ ಅಸ್ತ್ರ..? ಅದ್ರಿಂದ ಪಾಕಿಸ್ತಾನ ಬೆಚ್ಚಿ ಬಿದ್ದಿರೋದು ಹೇಗೆ.. ಅಂತ ತೋರಿಸ್ತೀವಿ. ಪಾಕಿಸ್ತಾನದ ವಿರುದ್ಧ ಭಾರತ ಇನ್ನೂ ಕೂಡ ಯುದ್ಧ ಸಾರಿಲ್ಲ. ಆದ್ರೆ, ರಾಜತಾಂತ್ರಿಕವಾಗಿ ಒಂದಾದ ಮೇಲೆ ಒಂದು ಪೆಟ್ಟು ಕೊಡ್ತಿದೆ. ಸಿಂಧೂ ನದಿ ಜಲ ಒಪ್ಪಂದದ ನಂತ್ರ ಪಾಕ್​ ಮೇಲೆ ಮತ್ತೊಂದು ಗದೆಯನ್ನ ಬೀಸಿದೆ ಭಾರತ. ಅಷ್ಟಕ್ಕೂ ಪಾಕಿಸ್ತಾನ ಯಾಕೆ ಈ ಸ್ಥಿತಿಗೆ ಬಂದಿದೆ..? ಆರ್ಥಿಕವಾಗಿ ಪಾಕ್ ಪರಿಸ್ಥಿತಿ ಇಷ್ಟು ಹೀನ ಸ್ಥಿತಿಗೆ ಬಂದಿದ್ಯಾಕೆ.. ಅಂತ ತೋರಿಸ್ತೀವಿ.

ಪಾಕಿಸ್ತಾನ ಅನ್ನೋ ದೇಶ ರಚನೆಯಾದ ಕ್ಷಣದಿಂದಲೂ ಒಂದಲ್ಲಾ ಒಂದು ಮಹಾಪ್ರಮಾದವನ್ನು ಮಾಡುತ್ತಲೇ ಬಂದಿದೆ. ಅದೆಲ್ಲದರ ಪ್ರತಿಫಲದಿಂದಲೇ ಪಾಕ್​ ಈ ಪರಿಸ್ಥಿತಿಗೆ ಬಂದು ನಿಂತಿರೋದು. ಆರ್ಥಿಕವಾಗಿ ನೆಲಕಚ್ಚಿ ಹೋಗಿರೋದು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more