ಭಾರತಕ್ಕೆ ಕಾದಿದೆಯಾ ಭೂಕಂಪ ರಾಕ್ಷಸನ ಗಂಡಾಂತರ?

ಭಾರತಕ್ಕೆ ಕಾದಿದೆಯಾ ಭೂಕಂಪ ರಾಕ್ಷಸನ ಗಂಡಾಂತರ?

Published : Apr 14, 2025, 06:21 PM ISTUpdated : Apr 14, 2025, 06:46 PM IST

ಭಾರತವು ಭೂಕಂಪದ ಅಪಾಯದಲ್ಲಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ದೇಶದ ಕೆಲವು ಭಾಗಗಳಿಗೆ ದೊಡ್ಡ ಅಪಾಯ ಕಾದಿದೆ. ಈ ಅಪಾಯದ ಹಿಂದಿನ ಕಾರಣವೇನು?

ಬೆಂಗಳೂರು (ಏ.14): ಟಿಕ್.. ಟಿಕ್.. ಟಿಕ್.. ಟಿಕ್​.. ಸಮಯ ಓಡ್ತಾ ಇದೆ.. ಸಮಯ ಓಡಿದ ಹಾಗಿಲ್ಲ, ಭಾರತಕ್ಕೊಂದು ಕಂಟಕ ಹತ್ತಿರ ಬರ್ತಾ ಇದೆ.. ಭೂಮಿಗೆ ಈಗ ಎಂಟರ ಕಂಟಕ.. ಅದರಲ್ಲೂ ಭಾರತಕ್ಕೇ ಅತಿದೊಡ್ಡ ಗಂಡಾಂತರ ಎದುರಾಗಿಬಿಟ್ಟಿದೆ.

ಜನ ನೆಮ್ಮದಿಯಾಗಿ ನಿದ್ರಿಸೋಕೂ ಸಾಧ್ಯವಾಗದ ಸಂಗತಿಯೊಂದನ್ನ ವಿಜ್ಞಾನಿಗಳು ಬಯಲಾಗಿಸಿದ್ದಾರೆ..  ವಿಜ್ಞಾನಿಗಳು ಪತ್ತೆ ಹಚ್ಚಿರೋ ಆ ಭಯಾನಕ ಭವಿಷ್ಯ ಏನು? ದೇಶದ ಯಾವ್ಯಾವ ಭಾಗಗಳಿಗೆ ಕಂಟಕ ಎದುರಾಗಿದೆ? ಈ ಕಂಟಕದ ಹಿಂದಿರೋ ಕಾರಣ ಏನು?

ಎರಡು ಭಾಗಗಳಾಗಿ ವಿಂಗಡನೆಯಾಗ್ತಿದೆ ಭಾರತದ ಭೂಭಾಗ? ವಿಜ್ಞಾನಿಗಳಿಂದ ಭೀಕರ ಭೂಕಂಪದ ಸುಳಿವು

ಭಾರತ, ಭೂಕಂಪ ವ್ಯೂಹದ ಮಧ್ಯದಲ್ಲಿ ಸಿಲುಕಿಕೊಂಡಿದೆ.. ಯಾವಾಗ ಬೇಕಿದ್ರು ಎಂಥಾ ಅನಾಹುತವಾದ್ರೂ ಸಂಭವಿಸಬಹುದು ಅಂತಿದ್ದಾರೆ, ಭೂವಿಜ್ಞಾನ ತಜ್ಞರು.. ಅಷ್ಟಕ್ಕೂ ಅವರು ಈ ಮಾತು ಹೇಳೋಕೆ ಕಾರಣ ಏನು?  ಭೂಕಂಪ ವ್ಯೂಹದ ಕತೆ ಏನು?
 

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more