ಭಾರತಕ್ಕೆ ಕಾದಿದೆಯಾ ಭೂಕಂಪ ರಾಕ್ಷಸನ ಗಂಡಾಂತರ?

ಭಾರತಕ್ಕೆ ಕಾದಿದೆಯಾ ಭೂಕಂಪ ರಾಕ್ಷಸನ ಗಂಡಾಂತರ?

Published : Apr 14, 2025, 06:21 PM ISTUpdated : Apr 14, 2025, 06:46 PM IST

ಭಾರತವು ಭೂಕಂಪದ ಅಪಾಯದಲ್ಲಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ದೇಶದ ಕೆಲವು ಭಾಗಗಳಿಗೆ ದೊಡ್ಡ ಅಪಾಯ ಕಾದಿದೆ. ಈ ಅಪಾಯದ ಹಿಂದಿನ ಕಾರಣವೇನು?

ಬೆಂಗಳೂರು (ಏ.14): ಟಿಕ್.. ಟಿಕ್.. ಟಿಕ್.. ಟಿಕ್​.. ಸಮಯ ಓಡ್ತಾ ಇದೆ.. ಸಮಯ ಓಡಿದ ಹಾಗಿಲ್ಲ, ಭಾರತಕ್ಕೊಂದು ಕಂಟಕ ಹತ್ತಿರ ಬರ್ತಾ ಇದೆ.. ಭೂಮಿಗೆ ಈಗ ಎಂಟರ ಕಂಟಕ.. ಅದರಲ್ಲೂ ಭಾರತಕ್ಕೇ ಅತಿದೊಡ್ಡ ಗಂಡಾಂತರ ಎದುರಾಗಿಬಿಟ್ಟಿದೆ.

ಜನ ನೆಮ್ಮದಿಯಾಗಿ ನಿದ್ರಿಸೋಕೂ ಸಾಧ್ಯವಾಗದ ಸಂಗತಿಯೊಂದನ್ನ ವಿಜ್ಞಾನಿಗಳು ಬಯಲಾಗಿಸಿದ್ದಾರೆ..  ವಿಜ್ಞಾನಿಗಳು ಪತ್ತೆ ಹಚ್ಚಿರೋ ಆ ಭಯಾನಕ ಭವಿಷ್ಯ ಏನು? ದೇಶದ ಯಾವ್ಯಾವ ಭಾಗಗಳಿಗೆ ಕಂಟಕ ಎದುರಾಗಿದೆ? ಈ ಕಂಟಕದ ಹಿಂದಿರೋ ಕಾರಣ ಏನು?

ಎರಡು ಭಾಗಗಳಾಗಿ ವಿಂಗಡನೆಯಾಗ್ತಿದೆ ಭಾರತದ ಭೂಭಾಗ? ವಿಜ್ಞಾನಿಗಳಿಂದ ಭೀಕರ ಭೂಕಂಪದ ಸುಳಿವು

ಭಾರತ, ಭೂಕಂಪ ವ್ಯೂಹದ ಮಧ್ಯದಲ್ಲಿ ಸಿಲುಕಿಕೊಂಡಿದೆ.. ಯಾವಾಗ ಬೇಕಿದ್ರು ಎಂಥಾ ಅನಾಹುತವಾದ್ರೂ ಸಂಭವಿಸಬಹುದು ಅಂತಿದ್ದಾರೆ, ಭೂವಿಜ್ಞಾನ ತಜ್ಞರು.. ಅಷ್ಟಕ್ಕೂ ಅವರು ಈ ಮಾತು ಹೇಳೋಕೆ ಕಾರಣ ಏನು?  ಭೂಕಂಪ ವ್ಯೂಹದ ಕತೆ ಏನು?
 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more