Cyclone Effect : 10 ವರ್ಷಗಳಲ್ಲಿ 40 ಚಂಡಮಾರುತ, 800 ಕ್ಕೂ ಹೆಚ್ಚು ಸಾವು

Cyclone Effect : 10 ವರ್ಷಗಳಲ್ಲಿ 40 ಚಂಡಮಾರುತ, 800 ಕ್ಕೂ ಹೆಚ್ಚು ಸಾವು

Suvarna News   | Asianet News
Published : Nov 21, 2021, 02:49 PM IST

ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಎಲ್ಲೆಡೆ ಅಪಾರ ಬೆಳೆ ನಷ್ಟ, ಜನ ಜೀವನ ಅಸ್ತವ್ಯಸ್ತ. 

ಬೆಂಗಳೂರು (ನ. 21): ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ  (Untimely Rain) ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಎಲ್ಲೆಡೆ ಅಪಾರ ಬೆಳೆ ನಷ್ಟ, ಜನ ಜೀವನ ಅಸ್ತವ್ಯಸ್ತ. ಜನಸಾಮಾನ್ಯರ ಮಾತು ಬಿಡಿ, ಸರ್ವಶಕ್ತನಾದ ಪರಮಾತ್ಮನಿಗೆ ಜಲ ದಿಗ್ಭಂಧನ ಹಾಕಿದೆ. ತಿರುಪತಿ ತಿಮ್ಮಪ್ಪನ ಪ್ರಾಂಗಣದಲ್ಲಿ ನೀರು ನಿಂತಿರುವುದನ್ನು ನಾವೆಲ್ಲಾ ನೋಡಿದ್ದೇವೆ.

ಬಂಗಾಳ ಕೊಲ್ಲಿಯಲ್ಲಿ ಆದ ವಾಯುಭಾರ ಕುಸಿತವೇ ಇಷ್ಟೆಲ್ಲಾ ಅನಾಹುತಕ್ಕೆ ಕಾರಣ. 10 ವರ್ಷಗಳಲ್ಲಿ 40 ಚಂಡಮಾರುತಗಳನ್ನು ಕಂಡಿದ್ದೇವೆ. ಅಕ್ಟೋಬರ್‌ನಿಂದ ಡಿಸಂಬರ್‌ನಲ್ಲಿ ಚಂಡಮಾರುತ ಏಳುವುದು ಜಾಸ್ತಿ. ಹಾಗಾದರೆ ಸೈಕ್ಲೊನ್‌ಗಳು ಹೆಚ್ಚಾಗುತ್ತಿರೋದ್ಯಾಕೆ..? 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more