Cyclone Effect : 10 ವರ್ಷಗಳಲ್ಲಿ 40 ಚಂಡಮಾರುತ, 800 ಕ್ಕೂ ಹೆಚ್ಚು ಸಾವು

Cyclone Effect : 10 ವರ್ಷಗಳಲ್ಲಿ 40 ಚಂಡಮಾರುತ, 800 ಕ್ಕೂ ಹೆಚ್ಚು ಸಾವು

Suvarna News   | Asianet News
Published : Nov 21, 2021, 02:49 PM IST

ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಎಲ್ಲೆಡೆ ಅಪಾರ ಬೆಳೆ ನಷ್ಟ, ಜನ ಜೀವನ ಅಸ್ತವ್ಯಸ್ತ. 

ಬೆಂಗಳೂರು (ನ. 21): ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ  (Untimely Rain) ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಎಲ್ಲೆಡೆ ಅಪಾರ ಬೆಳೆ ನಷ್ಟ, ಜನ ಜೀವನ ಅಸ್ತವ್ಯಸ್ತ. ಜನಸಾಮಾನ್ಯರ ಮಾತು ಬಿಡಿ, ಸರ್ವಶಕ್ತನಾದ ಪರಮಾತ್ಮನಿಗೆ ಜಲ ದಿಗ್ಭಂಧನ ಹಾಕಿದೆ. ತಿರುಪತಿ ತಿಮ್ಮಪ್ಪನ ಪ್ರಾಂಗಣದಲ್ಲಿ ನೀರು ನಿಂತಿರುವುದನ್ನು ನಾವೆಲ್ಲಾ ನೋಡಿದ್ದೇವೆ.

ಬಂಗಾಳ ಕೊಲ್ಲಿಯಲ್ಲಿ ಆದ ವಾಯುಭಾರ ಕುಸಿತವೇ ಇಷ್ಟೆಲ್ಲಾ ಅನಾಹುತಕ್ಕೆ ಕಾರಣ. 10 ವರ್ಷಗಳಲ್ಲಿ 40 ಚಂಡಮಾರುತಗಳನ್ನು ಕಂಡಿದ್ದೇವೆ. ಅಕ್ಟೋಬರ್‌ನಿಂದ ಡಿಸಂಬರ್‌ನಲ್ಲಿ ಚಂಡಮಾರುತ ಏಳುವುದು ಜಾಸ್ತಿ. ಹಾಗಾದರೆ ಸೈಕ್ಲೊನ್‌ಗಳು ಹೆಚ್ಚಾಗುತ್ತಿರೋದ್ಯಾಕೆ..? 

 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more