Cyclone Effect : 10 ವರ್ಷಗಳಲ್ಲಿ 40 ಚಂಡಮಾರುತ, 800 ಕ್ಕೂ ಹೆಚ್ಚು ಸಾವು

Cyclone Effect : 10 ವರ್ಷಗಳಲ್ಲಿ 40 ಚಂಡಮಾರುತ, 800 ಕ್ಕೂ ಹೆಚ್ಚು ಸಾವು

Suvarna News   | Asianet News
Published : Nov 21, 2021, 02:49 PM IST

ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಎಲ್ಲೆಡೆ ಅಪಾರ ಬೆಳೆ ನಷ್ಟ, ಜನ ಜೀವನ ಅಸ್ತವ್ಯಸ್ತ. 

ಬೆಂಗಳೂರು (ನ. 21): ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ  (Untimely Rain) ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಎಲ್ಲೆಡೆ ಅಪಾರ ಬೆಳೆ ನಷ್ಟ, ಜನ ಜೀವನ ಅಸ್ತವ್ಯಸ್ತ. ಜನಸಾಮಾನ್ಯರ ಮಾತು ಬಿಡಿ, ಸರ್ವಶಕ್ತನಾದ ಪರಮಾತ್ಮನಿಗೆ ಜಲ ದಿಗ್ಭಂಧನ ಹಾಕಿದೆ. ತಿರುಪತಿ ತಿಮ್ಮಪ್ಪನ ಪ್ರಾಂಗಣದಲ್ಲಿ ನೀರು ನಿಂತಿರುವುದನ್ನು ನಾವೆಲ್ಲಾ ನೋಡಿದ್ದೇವೆ.

ಬಂಗಾಳ ಕೊಲ್ಲಿಯಲ್ಲಿ ಆದ ವಾಯುಭಾರ ಕುಸಿತವೇ ಇಷ್ಟೆಲ್ಲಾ ಅನಾಹುತಕ್ಕೆ ಕಾರಣ. 10 ವರ್ಷಗಳಲ್ಲಿ 40 ಚಂಡಮಾರುತಗಳನ್ನು ಕಂಡಿದ್ದೇವೆ. ಅಕ್ಟೋಬರ್‌ನಿಂದ ಡಿಸಂಬರ್‌ನಲ್ಲಿ ಚಂಡಮಾರುತ ಏಳುವುದು ಜಾಸ್ತಿ. ಹಾಗಾದರೆ ಸೈಕ್ಲೊನ್‌ಗಳು ಹೆಚ್ಚಾಗುತ್ತಿರೋದ್ಯಾಕೆ..? 

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more