Cyclone Effect : 10 ವರ್ಷಗಳಲ್ಲಿ 40 ಚಂಡಮಾರುತ, 800 ಕ್ಕೂ ಹೆಚ್ಚು ಸಾವು

Cyclone Effect : 10 ವರ್ಷಗಳಲ್ಲಿ 40 ಚಂಡಮಾರುತ, 800 ಕ್ಕೂ ಹೆಚ್ಚು ಸಾವು

Suvarna News   | Asianet News
Published : Nov 21, 2021, 02:49 PM IST

ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಎಲ್ಲೆಡೆ ಅಪಾರ ಬೆಳೆ ನಷ್ಟ, ಜನ ಜೀವನ ಅಸ್ತವ್ಯಸ್ತ. 

ಬೆಂಗಳೂರು (ನ. 21): ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ  (Untimely Rain) ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಎಲ್ಲೆಡೆ ಅಪಾರ ಬೆಳೆ ನಷ್ಟ, ಜನ ಜೀವನ ಅಸ್ತವ್ಯಸ್ತ. ಜನಸಾಮಾನ್ಯರ ಮಾತು ಬಿಡಿ, ಸರ್ವಶಕ್ತನಾದ ಪರಮಾತ್ಮನಿಗೆ ಜಲ ದಿಗ್ಭಂಧನ ಹಾಕಿದೆ. ತಿರುಪತಿ ತಿಮ್ಮಪ್ಪನ ಪ್ರಾಂಗಣದಲ್ಲಿ ನೀರು ನಿಂತಿರುವುದನ್ನು ನಾವೆಲ್ಲಾ ನೋಡಿದ್ದೇವೆ.

ಬಂಗಾಳ ಕೊಲ್ಲಿಯಲ್ಲಿ ಆದ ವಾಯುಭಾರ ಕುಸಿತವೇ ಇಷ್ಟೆಲ್ಲಾ ಅನಾಹುತಕ್ಕೆ ಕಾರಣ. 10 ವರ್ಷಗಳಲ್ಲಿ 40 ಚಂಡಮಾರುತಗಳನ್ನು ಕಂಡಿದ್ದೇವೆ. ಅಕ್ಟೋಬರ್‌ನಿಂದ ಡಿಸಂಬರ್‌ನಲ್ಲಿ ಚಂಡಮಾರುತ ಏಳುವುದು ಜಾಸ್ತಿ. ಹಾಗಾದರೆ ಸೈಕ್ಲೊನ್‌ಗಳು ಹೆಚ್ಚಾಗುತ್ತಿರೋದ್ಯಾಕೆ..? 

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more