Cyclone Effect : 10 ವರ್ಷಗಳಲ್ಲಿ 40 ಚಂಡಮಾರುತ, 800 ಕ್ಕೂ ಹೆಚ್ಚು ಸಾವು

Cyclone Effect : 10 ವರ್ಷಗಳಲ್ಲಿ 40 ಚಂಡಮಾರುತ, 800 ಕ್ಕೂ ಹೆಚ್ಚು ಸಾವು

Published : Nov 21, 2021, 02:49 PM IST

ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಎಲ್ಲೆಡೆ ಅಪಾರ ಬೆಳೆ ನಷ್ಟ, ಜನ ಜೀವನ ಅಸ್ತವ್ಯಸ್ತ. 

ಬೆಂಗಳೂರು (ನ. 21): ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ  (Untimely Rain) ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಎಲ್ಲೆಡೆ ಅಪಾರ ಬೆಳೆ ನಷ್ಟ, ಜನ ಜೀವನ ಅಸ್ತವ್ಯಸ್ತ. ಜನಸಾಮಾನ್ಯರ ಮಾತು ಬಿಡಿ, ಸರ್ವಶಕ್ತನಾದ ಪರಮಾತ್ಮನಿಗೆ ಜಲ ದಿಗ್ಭಂಧನ ಹಾಕಿದೆ. ತಿರುಪತಿ ತಿಮ್ಮಪ್ಪನ ಪ್ರಾಂಗಣದಲ್ಲಿ ನೀರು ನಿಂತಿರುವುದನ್ನು ನಾವೆಲ್ಲಾ ನೋಡಿದ್ದೇವೆ.

ಬಂಗಾಳ ಕೊಲ್ಲಿಯಲ್ಲಿ ಆದ ವಾಯುಭಾರ ಕುಸಿತವೇ ಇಷ್ಟೆಲ್ಲಾ ಅನಾಹುತಕ್ಕೆ ಕಾರಣ. 10 ವರ್ಷಗಳಲ್ಲಿ 40 ಚಂಡಮಾರುತಗಳನ್ನು ಕಂಡಿದ್ದೇವೆ. ಅಕ್ಟೋಬರ್‌ನಿಂದ ಡಿಸಂಬರ್‌ನಲ್ಲಿ ಚಂಡಮಾರುತ ಏಳುವುದು ಜಾಸ್ತಿ. ಹಾಗಾದರೆ ಸೈಕ್ಲೊನ್‌ಗಳು ಹೆಚ್ಚಾಗುತ್ತಿರೋದ್ಯಾಕೆ..? 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more