Cyclone Effect : 10 ವರ್ಷಗಳಲ್ಲಿ 40 ಚಂಡಮಾರುತ, 800 ಕ್ಕೂ ಹೆಚ್ಚು ಸಾವು

Cyclone Effect : 10 ವರ್ಷಗಳಲ್ಲಿ 40 ಚಂಡಮಾರುತ, 800 ಕ್ಕೂ ಹೆಚ್ಚು ಸಾವು

Suvarna News   | Asianet News
Published : Nov 21, 2021, 02:49 PM IST

ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಎಲ್ಲೆಡೆ ಅಪಾರ ಬೆಳೆ ನಷ್ಟ, ಜನ ಜೀವನ ಅಸ್ತವ್ಯಸ್ತ. 

ಬೆಂಗಳೂರು (ನ. 21): ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ  (Untimely Rain) ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಎಲ್ಲೆಡೆ ಅಪಾರ ಬೆಳೆ ನಷ್ಟ, ಜನ ಜೀವನ ಅಸ್ತವ್ಯಸ್ತ. ಜನಸಾಮಾನ್ಯರ ಮಾತು ಬಿಡಿ, ಸರ್ವಶಕ್ತನಾದ ಪರಮಾತ್ಮನಿಗೆ ಜಲ ದಿಗ್ಭಂಧನ ಹಾಕಿದೆ. ತಿರುಪತಿ ತಿಮ್ಮಪ್ಪನ ಪ್ರಾಂಗಣದಲ್ಲಿ ನೀರು ನಿಂತಿರುವುದನ್ನು ನಾವೆಲ್ಲಾ ನೋಡಿದ್ದೇವೆ.

ಬಂಗಾಳ ಕೊಲ್ಲಿಯಲ್ಲಿ ಆದ ವಾಯುಭಾರ ಕುಸಿತವೇ ಇಷ್ಟೆಲ್ಲಾ ಅನಾಹುತಕ್ಕೆ ಕಾರಣ. 10 ವರ್ಷಗಳಲ್ಲಿ 40 ಚಂಡಮಾರುತಗಳನ್ನು ಕಂಡಿದ್ದೇವೆ. ಅಕ್ಟೋಬರ್‌ನಿಂದ ಡಿಸಂಬರ್‌ನಲ್ಲಿ ಚಂಡಮಾರುತ ಏಳುವುದು ಜಾಸ್ತಿ. ಹಾಗಾದರೆ ಸೈಕ್ಲೊನ್‌ಗಳು ಹೆಚ್ಚಾಗುತ್ತಿರೋದ್ಯಾಕೆ..? 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more