ದಾವಣಗೆರೆಯಲ್ಲಿ ಅಮಿತ್ ಶಾ;  ಕೊರೋನಾ ಹೋರಾಟದಲ್ಲಿ ಭಾರತ ಇತರ ರಾಷ್ಟ್ರಕ್ಕೆ ಮಾದರಿ ಎಂದ ಗೃಹ ಸಚಿವ!

ದಾವಣಗೆರೆಯಲ್ಲಿ ಅಮಿತ್ ಶಾ; ಕೊರೋನಾ ಹೋರಾಟದಲ್ಲಿ ಭಾರತ ಇತರ ರಾಷ್ಟ್ರಕ್ಕೆ ಮಾದರಿ ಎಂದ ಗೃಹ ಸಚಿವ!

Published : Sep 02, 2021, 07:09 PM IST

ಕೊರೋನಾ ಮಹಾಮಾರಿ ವಿಶ್ವವನ್ನೇ ಅದ್ಯಾವ ಮಟ್ಟಿಗೆ ಕಾಡುತ್ತಿದೆ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಎಲ್ಲಾ ದೇಶಗಳಿಂತ ಮುಂಚೂಣಿಯಲ್ಲಿದೆ. ಕೊರೋನಾ ಲಸಿಕೆ ವಿತರಣೆ ಮೂಲಕ ಭಾರತ ಕೊರೋನಾ ಮುಕ್ತಕ್ಕೆ ಹೋರಾಟ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 
 

ದಾವಣಗೆರೆ(ಸೆ.02): ಕೊರೋನಾ ಮಹಾಮಾರಿ ವಿಶ್ವವನ್ನೇ ಅದ್ಯಾವ ಮಟ್ಟಿಗೆ ಕಾಡುತ್ತಿದೆ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಎಲ್ಲಾ ದೇಶಗಳಿಂತ ಮುಂಚೂಣಿಯಲ್ಲಿದೆ. ಕೊರೋನಾ ಲಸಿಕೆ ವಿತರಣೆ ಮೂಲಕ ಭಾರತ ಕೊರೋನಾ ಮುಕ್ತಕ್ಕೆ ಹೋರಾಟ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 

ದಾವಣಗೆರೆ ಪೊಲೀಸ್ ಪಬ್ಲಿಕ್ ಶಾಲೆ ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ಸ್ವಾತಂತ್ರ್ಯ ಹೋರಾಟಗಾರರಿಗೆ ಅಮಿತ್ ಶಾ ಸನ್ಮಾನಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಗಣ್ಯರು ಭಾಗವಹಿಸಿದ್ದರು.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?