ದಾವಣಗೆರೆಯಲ್ಲಿ ಅಮಿತ್ ಶಾ;  ಕೊರೋನಾ ಹೋರಾಟದಲ್ಲಿ ಭಾರತ ಇತರ ರಾಷ್ಟ್ರಕ್ಕೆ ಮಾದರಿ ಎಂದ ಗೃಹ ಸಚಿವ!

ದಾವಣಗೆರೆಯಲ್ಲಿ ಅಮಿತ್ ಶಾ; ಕೊರೋನಾ ಹೋರಾಟದಲ್ಲಿ ಭಾರತ ಇತರ ರಾಷ್ಟ್ರಕ್ಕೆ ಮಾದರಿ ಎಂದ ಗೃಹ ಸಚಿವ!

Published : Sep 02, 2021, 07:09 PM IST

ಕೊರೋನಾ ಮಹಾಮಾರಿ ವಿಶ್ವವನ್ನೇ ಅದ್ಯಾವ ಮಟ್ಟಿಗೆ ಕಾಡುತ್ತಿದೆ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಎಲ್ಲಾ ದೇಶಗಳಿಂತ ಮುಂಚೂಣಿಯಲ್ಲಿದೆ. ಕೊರೋನಾ ಲಸಿಕೆ ವಿತರಣೆ ಮೂಲಕ ಭಾರತ ಕೊರೋನಾ ಮುಕ್ತಕ್ಕೆ ಹೋರಾಟ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 
 

ದಾವಣಗೆರೆ(ಸೆ.02): ಕೊರೋನಾ ಮಹಾಮಾರಿ ವಿಶ್ವವನ್ನೇ ಅದ್ಯಾವ ಮಟ್ಟಿಗೆ ಕಾಡುತ್ತಿದೆ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಎಲ್ಲಾ ದೇಶಗಳಿಂತ ಮುಂಚೂಣಿಯಲ್ಲಿದೆ. ಕೊರೋನಾ ಲಸಿಕೆ ವಿತರಣೆ ಮೂಲಕ ಭಾರತ ಕೊರೋನಾ ಮುಕ್ತಕ್ಕೆ ಹೋರಾಟ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 

ದಾವಣಗೆರೆ ಪೊಲೀಸ್ ಪಬ್ಲಿಕ್ ಶಾಲೆ ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ಸ್ವಾತಂತ್ರ್ಯ ಹೋರಾಟಗಾರರಿಗೆ ಅಮಿತ್ ಶಾ ಸನ್ಮಾನಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಗಣ್ಯರು ಭಾಗವಹಿಸಿದ್ದರು.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?