ದಾವಣಗೆರೆಯಲ್ಲಿ ಅಮಿತ್ ಶಾ;  ಕೊರೋನಾ ಹೋರಾಟದಲ್ಲಿ ಭಾರತ ಇತರ ರಾಷ್ಟ್ರಕ್ಕೆ ಮಾದರಿ ಎಂದ ಗೃಹ ಸಚಿವ!

ದಾವಣಗೆರೆಯಲ್ಲಿ ಅಮಿತ್ ಶಾ; ಕೊರೋನಾ ಹೋರಾಟದಲ್ಲಿ ಭಾರತ ಇತರ ರಾಷ್ಟ್ರಕ್ಕೆ ಮಾದರಿ ಎಂದ ಗೃಹ ಸಚಿವ!

Published : Sep 02, 2021, 07:09 PM IST

ಕೊರೋನಾ ಮಹಾಮಾರಿ ವಿಶ್ವವನ್ನೇ ಅದ್ಯಾವ ಮಟ್ಟಿಗೆ ಕಾಡುತ್ತಿದೆ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಎಲ್ಲಾ ದೇಶಗಳಿಂತ ಮುಂಚೂಣಿಯಲ್ಲಿದೆ. ಕೊರೋನಾ ಲಸಿಕೆ ವಿತರಣೆ ಮೂಲಕ ಭಾರತ ಕೊರೋನಾ ಮುಕ್ತಕ್ಕೆ ಹೋರಾಟ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 
 

ದಾವಣಗೆರೆ(ಸೆ.02): ಕೊರೋನಾ ಮಹಾಮಾರಿ ವಿಶ್ವವನ್ನೇ ಅದ್ಯಾವ ಮಟ್ಟಿಗೆ ಕಾಡುತ್ತಿದೆ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಎಲ್ಲಾ ದೇಶಗಳಿಂತ ಮುಂಚೂಣಿಯಲ್ಲಿದೆ. ಕೊರೋನಾ ಲಸಿಕೆ ವಿತರಣೆ ಮೂಲಕ ಭಾರತ ಕೊರೋನಾ ಮುಕ್ತಕ್ಕೆ ಹೋರಾಟ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 

ದಾವಣಗೆರೆ ಪೊಲೀಸ್ ಪಬ್ಲಿಕ್ ಶಾಲೆ ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ಸ್ವಾತಂತ್ರ್ಯ ಹೋರಾಟಗಾರರಿಗೆ ಅಮಿತ್ ಶಾ ಸನ್ಮಾನಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಗಣ್ಯರು ಭಾಗವಹಿಸಿದ್ದರು.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?