ಏ. 15 ರಿಂದ ಲಾಕ್‌ಡೌನ್ 2.0 ಶುರು; ಕೇಂದ್ರದಿಂದ ಹೊಸ ಮಾರ್ಗಸೂಚಿ ರಿಲೀಸ್

ಏ. 15 ರಿಂದ ಲಾಕ್‌ಡೌನ್ 2.0 ಶುರು; ಕೇಂದ್ರದಿಂದ ಹೊಸ ಮಾರ್ಗಸೂಚಿ ರಿಲೀಸ್

Suvarna News   | Asianet News
Published : Apr 13, 2020, 03:44 PM IST

ಏಪ್ರಿಲ್ 14 ಕ್ಕೆ ಮೊದಲ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳುತ್ತಿದ್ದು ಏಪ್ರಿಲ್ 15 ರಿಂದ ಎರಡನೇ ಹಂತದ ಲಾಕ್‌ಡೌನ್ ಶುರುವಾಗಲಿದ್ದು ಕೇಂದ್ರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಲಾಕ್‌ಡೌನ್ 2.0 ನಲ್ಲಿ ಕೆಲವು ವಿನಾಯಿತಿಗಳನ್ನು ನೀಡಿದೆ. ಅಂತಾರಾಜ್ಯ ಸರಕು ಸಾಗಾಣಿಕಾ ವಾಹನ, ಅಗತ್ಯ ವಸ್ತುಗಳ ಉತ್ಪಾದನೆ, ಸಾಗಣೆ ವಾಹನಗಳಿಗೆ ಅವಕಾಶ ನೀಡಲಾಗಿದೆ. ಗಾರ್ಮೆಂಟ್ಸ್, ಆಟೋಮೊಬೈಲ್, ಎಲೆಕ್ಟ್ರಾನಿಕ್ಸ್, ಟೆಲಿಕಾಂ ವಲಯಗಳಿಗೆ ಅವಕಾಶ ನೀಡಲಾಗಿದೆ. ಬೇರೆ ಏನೆಲ್ಲಾ ಅವಕಾಶಗಳನ್ನು ನೀಡಿದ್ದಾರೆ? ಇಲ್ಲಿದೆ ನೋಡಿ! 

ಬೆಂಗಳೂರು (ಏ. 13): ಏಪ್ರಿಲ್ 14 ಕ್ಕೆ ಮೊದಲ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳುತ್ತಿದ್ದು ಏಪ್ರಿಲ್ 15 ರಿಂದ ಎರಡನೇ ಹಂತದ ಲಾಕ್‌ಡೌನ್ ಶುರುವಾಗಲಿದ್ದು ಕೇಂದ್ರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಲಾಕ್‌ಡೌನ್ 2.0 ನಲ್ಲಿ ಕೆಲವು ವಿನಾಯಿತಿಗಳನ್ನು ನೀಡಿದೆ. ಅಂತಾರಾಜ್ಯ ಸರಕು ಸಾಗಾಣಿಕಾ ವಾಹನ, ಅಗತ್ಯ ವಸ್ತುಗಳ ಉತ್ಪಾದನೆ, ಸಾಗಣೆ ವಾಹನಗಳಿಗೆ ಅವಕಾಶ ನೀಡಲಾಗಿದೆ. ಗಾರ್ಮೆಂಟ್ಸ್, ಆಟೋಮೊಬೈಲ್, ಎಲೆಕ್ಟ್ರಾನಿಕ್ಸ್, ಟೆಲಿಕಾಂ ವಲಯಗಳಿಗೆ ಅವಕಾಶ ನೀಡಲಾಗಿದೆ. ಬೇರೆ ಏನೆಲ್ಲಾ ಅವಕಾಶಗಳನ್ನು ನೀಡಿದ್ದಾರೆ? ಇಲ್ಲಿದೆ ನೋಡಿ! 

"

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?