ಮೂರನೇ ಲಾಕ್‌ಡೌನ್ ವಿಸ್ತರಣೆ ಫಿಕ್ಸ್ ಆದ್ರೆ ಹಲವೆಡೆ ರಿಲಾಕ್ಸ್..!

ಮೂರನೇ ಲಾಕ್‌ಡೌನ್ ವಿಸ್ತರಣೆ ಫಿಕ್ಸ್ ಆದ್ರೆ ಹಲವೆಡೆ ರಿಲಾಕ್ಸ್..!

Suvarna News   | Asianet News
Published : May 01, 2020, 01:55 PM ISTUpdated : May 01, 2020, 02:32 PM IST

ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಹಸಿರು, ಕಿತ್ತಳೆ, ಕೆಂಪು ಜಿಲ್ಲೆಗಳ ಪರಿಷ್ಕರಣೆ ಮಾಡುವಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಈಗಾಗಲೇ 130 ಕೆಂಪು, 284 ಕಿತ್ತಳೆ ಹಾಗೂ 319 ಹಸಿರು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ.

ಬೆಂಗಳೂರು(ಮೇ.01): ಎರಡನೇ ಹಂತದ ಲಾಕ್‌ಡೌನ್ ಮುಕ್ತಾಯಕ್ಕೆ ಇನ್ನೆರಡೇ ದಿನ ಬಾಕಿ ಇದೆ. ಹೀಗಿರುವಾಗಲೇ ಮೋದಿ ಸರ್ಕಾರ ಲಾಕ್‌ಡೌನ್ 3.0ಗೆ ಹೊಸ ತಂತ್ರ ರೂಪಿಸಲು ಸಜ್ಜಾಗಿದೆ. ಪ್ರಧಾನಿ ಮೋದಿ ಹೊಸ ಸ್ಟ್ರಾಟರ್ಜಿ ರೂಪಿಸುವ ಸಾಧ್ಯತೆಯಿದೆ. 

ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಹಸಿರು, ಕಿತ್ತಳೆ, ಕೆಂಪು ಜಿಲ್ಲೆಗಳ ಪರಿಷ್ಕರಣೆ ಮಾಡುವಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಈಗಾಗಲೇ 130 ಕೆಂಪು, 284 ಕಿತ್ತಳೆ ಹಾಗೂ 319 ಹಸಿರು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ.

ಮೇ.03ಕ್ಕೆ ಎರಡನೇ ಲಾಕ್‌ಡೌನ್‌ ಮುಕ್ತಾಯವಾಗಲಿದ್ದು, ಆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೂರನೇ ಹಂತದ ಲಾಕ್‌ಡೌನ್ ಘೋಷಿಸುವ ಸಾಧ್ಯತೆ ದಟ್ಟವಾಗತೊಡಗಿದೆ. ಆದರೆ ಹಸಿರು ಝೋನ್‌ನಲ್ಲಿರುವವರಿಗೆ ಮತ್ತಷ್ಟು ರಿಲ್ಯಾಕ್ಸ್ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!