ಮೂರನೇ ಲಾಕ್‌ಡೌನ್ ವಿಸ್ತರಣೆ ಫಿಕ್ಸ್ ಆದ್ರೆ ಹಲವೆಡೆ ರಿಲಾಕ್ಸ್..!

ಮೂರನೇ ಲಾಕ್‌ಡೌನ್ ವಿಸ್ತರಣೆ ಫಿಕ್ಸ್ ಆದ್ರೆ ಹಲವೆಡೆ ರಿಲಾಕ್ಸ್..!

Suvarna News   | Asianet News
Published : May 01, 2020, 01:55 PM ISTUpdated : May 01, 2020, 02:32 PM IST

ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಹಸಿರು, ಕಿತ್ತಳೆ, ಕೆಂಪು ಜಿಲ್ಲೆಗಳ ಪರಿಷ್ಕರಣೆ ಮಾಡುವಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಈಗಾಗಲೇ 130 ಕೆಂಪು, 284 ಕಿತ್ತಳೆ ಹಾಗೂ 319 ಹಸಿರು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ.

ಬೆಂಗಳೂರು(ಮೇ.01): ಎರಡನೇ ಹಂತದ ಲಾಕ್‌ಡೌನ್ ಮುಕ್ತಾಯಕ್ಕೆ ಇನ್ನೆರಡೇ ದಿನ ಬಾಕಿ ಇದೆ. ಹೀಗಿರುವಾಗಲೇ ಮೋದಿ ಸರ್ಕಾರ ಲಾಕ್‌ಡೌನ್ 3.0ಗೆ ಹೊಸ ತಂತ್ರ ರೂಪಿಸಲು ಸಜ್ಜಾಗಿದೆ. ಪ್ರಧಾನಿ ಮೋದಿ ಹೊಸ ಸ್ಟ್ರಾಟರ್ಜಿ ರೂಪಿಸುವ ಸಾಧ್ಯತೆಯಿದೆ. 

ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಹಸಿರು, ಕಿತ್ತಳೆ, ಕೆಂಪು ಜಿಲ್ಲೆಗಳ ಪರಿಷ್ಕರಣೆ ಮಾಡುವಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಈಗಾಗಲೇ 130 ಕೆಂಪು, 284 ಕಿತ್ತಳೆ ಹಾಗೂ 319 ಹಸಿರು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ.

ಮೇ.03ಕ್ಕೆ ಎರಡನೇ ಲಾಕ್‌ಡೌನ್‌ ಮುಕ್ತಾಯವಾಗಲಿದ್ದು, ಆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೂರನೇ ಹಂತದ ಲಾಕ್‌ಡೌನ್ ಘೋಷಿಸುವ ಸಾಧ್ಯತೆ ದಟ್ಟವಾಗತೊಡಗಿದೆ. ಆದರೆ ಹಸಿರು ಝೋನ್‌ನಲ್ಲಿರುವವರಿಗೆ ಮತ್ತಷ್ಟು ರಿಲ್ಯಾಕ್ಸ್ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!