ಮೂರನೇ ಲಾಕ್‌ಡೌನ್ ವಿಸ್ತರಣೆ ಫಿಕ್ಸ್ ಆದ್ರೆ ಹಲವೆಡೆ ರಿಲಾಕ್ಸ್..!

ಮೂರನೇ ಲಾಕ್‌ಡೌನ್ ವಿಸ್ತರಣೆ ಫಿಕ್ಸ್ ಆದ್ರೆ ಹಲವೆಡೆ ರಿಲಾಕ್ಸ್..!

Suvarna News   | Asianet News
Published : May 01, 2020, 01:55 PM ISTUpdated : May 01, 2020, 02:32 PM IST

ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಹಸಿರು, ಕಿತ್ತಳೆ, ಕೆಂಪು ಜಿಲ್ಲೆಗಳ ಪರಿಷ್ಕರಣೆ ಮಾಡುವಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಈಗಾಗಲೇ 130 ಕೆಂಪು, 284 ಕಿತ್ತಳೆ ಹಾಗೂ 319 ಹಸಿರು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ.

ಬೆಂಗಳೂರು(ಮೇ.01): ಎರಡನೇ ಹಂತದ ಲಾಕ್‌ಡೌನ್ ಮುಕ್ತಾಯಕ್ಕೆ ಇನ್ನೆರಡೇ ದಿನ ಬಾಕಿ ಇದೆ. ಹೀಗಿರುವಾಗಲೇ ಮೋದಿ ಸರ್ಕಾರ ಲಾಕ್‌ಡೌನ್ 3.0ಗೆ ಹೊಸ ತಂತ್ರ ರೂಪಿಸಲು ಸಜ್ಜಾಗಿದೆ. ಪ್ರಧಾನಿ ಮೋದಿ ಹೊಸ ಸ್ಟ್ರಾಟರ್ಜಿ ರೂಪಿಸುವ ಸಾಧ್ಯತೆಯಿದೆ. 

ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಹಸಿರು, ಕಿತ್ತಳೆ, ಕೆಂಪು ಜಿಲ್ಲೆಗಳ ಪರಿಷ್ಕರಣೆ ಮಾಡುವಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಈಗಾಗಲೇ 130 ಕೆಂಪು, 284 ಕಿತ್ತಳೆ ಹಾಗೂ 319 ಹಸಿರು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ.

ಮೇ.03ಕ್ಕೆ ಎರಡನೇ ಲಾಕ್‌ಡೌನ್‌ ಮುಕ್ತಾಯವಾಗಲಿದ್ದು, ಆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೂರನೇ ಹಂತದ ಲಾಕ್‌ಡೌನ್ ಘೋಷಿಸುವ ಸಾಧ್ಯತೆ ದಟ್ಟವಾಗತೊಡಗಿದೆ. ಆದರೆ ಹಸಿರು ಝೋನ್‌ನಲ್ಲಿರುವವರಿಗೆ ಮತ್ತಷ್ಟು ರಿಲ್ಯಾಕ್ಸ್ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?