ಮೂರನೇ ಲಾಕ್‌ಡೌನ್ ವಿಸ್ತರಣೆ ಫಿಕ್ಸ್ ಆದ್ರೆ ಹಲವೆಡೆ ರಿಲಾಕ್ಸ್..!

ಮೂರನೇ ಲಾಕ್‌ಡೌನ್ ವಿಸ್ತರಣೆ ಫಿಕ್ಸ್ ಆದ್ರೆ ಹಲವೆಡೆ ರಿಲಾಕ್ಸ್..!

Published : May 01, 2020, 01:55 PM ISTUpdated : May 01, 2020, 02:32 PM IST

ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಹಸಿರು, ಕಿತ್ತಳೆ, ಕೆಂಪು ಜಿಲ್ಲೆಗಳ ಪರಿಷ್ಕರಣೆ ಮಾಡುವಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಈಗಾಗಲೇ 130 ಕೆಂಪು, 284 ಕಿತ್ತಳೆ ಹಾಗೂ 319 ಹಸಿರು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ.

ಬೆಂಗಳೂರು(ಮೇ.01): ಎರಡನೇ ಹಂತದ ಲಾಕ್‌ಡೌನ್ ಮುಕ್ತಾಯಕ್ಕೆ ಇನ್ನೆರಡೇ ದಿನ ಬಾಕಿ ಇದೆ. ಹೀಗಿರುವಾಗಲೇ ಮೋದಿ ಸರ್ಕಾರ ಲಾಕ್‌ಡೌನ್ 3.0ಗೆ ಹೊಸ ತಂತ್ರ ರೂಪಿಸಲು ಸಜ್ಜಾಗಿದೆ. ಪ್ರಧಾನಿ ಮೋದಿ ಹೊಸ ಸ್ಟ್ರಾಟರ್ಜಿ ರೂಪಿಸುವ ಸಾಧ್ಯತೆಯಿದೆ. 

ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಹಸಿರು, ಕಿತ್ತಳೆ, ಕೆಂಪು ಜಿಲ್ಲೆಗಳ ಪರಿಷ್ಕರಣೆ ಮಾಡುವಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಈಗಾಗಲೇ 130 ಕೆಂಪು, 284 ಕಿತ್ತಳೆ ಹಾಗೂ 319 ಹಸಿರು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ.

ಮೇ.03ಕ್ಕೆ ಎರಡನೇ ಲಾಕ್‌ಡೌನ್‌ ಮುಕ್ತಾಯವಾಗಲಿದ್ದು, ಆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೂರನೇ ಹಂತದ ಲಾಕ್‌ಡೌನ್ ಘೋಷಿಸುವ ಸಾಧ್ಯತೆ ದಟ್ಟವಾಗತೊಡಗಿದೆ. ಆದರೆ ಹಸಿರು ಝೋನ್‌ನಲ್ಲಿರುವವರಿಗೆ ಮತ್ತಷ್ಟು ರಿಲ್ಯಾಕ್ಸ್ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?