ಮೂರನೇ ಲಾಕ್‌ಡೌನ್ ವಿಸ್ತರಣೆ ಫಿಕ್ಸ್ ಆದ್ರೆ ಹಲವೆಡೆ ರಿಲಾಕ್ಸ್..!

ಮೂರನೇ ಲಾಕ್‌ಡೌನ್ ವಿಸ್ತರಣೆ ಫಿಕ್ಸ್ ಆದ್ರೆ ಹಲವೆಡೆ ರಿಲಾಕ್ಸ್..!

Suvarna News   | Asianet News
Published : May 01, 2020, 01:55 PM ISTUpdated : May 01, 2020, 02:32 PM IST

ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಹಸಿರು, ಕಿತ್ತಳೆ, ಕೆಂಪು ಜಿಲ್ಲೆಗಳ ಪರಿಷ್ಕರಣೆ ಮಾಡುವಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಈಗಾಗಲೇ 130 ಕೆಂಪು, 284 ಕಿತ್ತಳೆ ಹಾಗೂ 319 ಹಸಿರು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ.

ಬೆಂಗಳೂರು(ಮೇ.01): ಎರಡನೇ ಹಂತದ ಲಾಕ್‌ಡೌನ್ ಮುಕ್ತಾಯಕ್ಕೆ ಇನ್ನೆರಡೇ ದಿನ ಬಾಕಿ ಇದೆ. ಹೀಗಿರುವಾಗಲೇ ಮೋದಿ ಸರ್ಕಾರ ಲಾಕ್‌ಡೌನ್ 3.0ಗೆ ಹೊಸ ತಂತ್ರ ರೂಪಿಸಲು ಸಜ್ಜಾಗಿದೆ. ಪ್ರಧಾನಿ ಮೋದಿ ಹೊಸ ಸ್ಟ್ರಾಟರ್ಜಿ ರೂಪಿಸುವ ಸಾಧ್ಯತೆಯಿದೆ. 

ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಹಸಿರು, ಕಿತ್ತಳೆ, ಕೆಂಪು ಜಿಲ್ಲೆಗಳ ಪರಿಷ್ಕರಣೆ ಮಾಡುವಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಈಗಾಗಲೇ 130 ಕೆಂಪು, 284 ಕಿತ್ತಳೆ ಹಾಗೂ 319 ಹಸಿರು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ.

ಮೇ.03ಕ್ಕೆ ಎರಡನೇ ಲಾಕ್‌ಡೌನ್‌ ಮುಕ್ತಾಯವಾಗಲಿದ್ದು, ಆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೂರನೇ ಹಂತದ ಲಾಕ್‌ಡೌನ್ ಘೋಷಿಸುವ ಸಾಧ್ಯತೆ ದಟ್ಟವಾಗತೊಡಗಿದೆ. ಆದರೆ ಹಸಿರು ಝೋನ್‌ನಲ್ಲಿರುವವರಿಗೆ ಮತ್ತಷ್ಟು ರಿಲ್ಯಾಕ್ಸ್ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!