ಪಾಕ್‌ ಗಡಿಯಲ್ಲಿ ಶಾಂತಿ, ಮೆತ್ತಗಾದ ಇಮ್ರಾನ್‌ ಖಾನ್‌, ಹಿಂದಿದ್ದಾರೆ ಮಾಸ್ಟರ್ ಮೈಂಡ್ ಧೋವಲ್!

ಪಾಕ್‌ ಗಡಿಯಲ್ಲಿ ಶಾಂತಿ, ಮೆತ್ತಗಾದ ಇಮ್ರಾನ್‌ ಖಾನ್‌, ಹಿಂದಿದ್ದಾರೆ ಮಾಸ್ಟರ್ ಮೈಂಡ್ ಧೋವಲ್!

Suvarna News   | Asianet News
Published : Feb 27, 2021, 04:39 PM ISTUpdated : Feb 27, 2021, 04:59 PM IST

ಭಾರತ ಹಾಗೂ ಪಾಕಿಸ್ತಾನ ದಿಢೀರನೆ ಕದನ ವಿರಾಮ ಒಪ್ಪಂದ ಪಾಲಿಸುವ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದರ ಹಿಂದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರ ಪಾತ್ರವಿದೆ ಎಂದು ತಿಳಿದು ಬಂದಿದೆ. 

ನವದೆಹಲಿ (ಫೆ. 27): ಭಾರತ ಹಾಗೂ ಪಾಕಿಸ್ತಾನ ದಿಢೀರನೆ ಕದನ ವಿರಾಮ ಒಪ್ಪಂದ ಪಾಲಿಸುವ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದರ ಹಿಂದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರ ಪಾತ್ರವಿದೆ ಎಂದು ತಿಳಿದು ಬಂದಿದೆ. 

ಗಡಿಯಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ದೋವಲ್‌ ಪಾಕಿಸ್ತಾನದೊಂದಿಗೆ ಈ ಕುರಿತು ಹಿಂಬಾಗಿಲ ಮಾತುಕತೆ ನಡೆಸಿದ್ದರು ಎಂದು ಹೇಳಲಾಗಿದೆ. ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ರಾಷ್ಟ್ರೀಯ ಭದ್ರತೆ ಹಾಗೂ ವ್ಯೂಹಾತ್ಮಕ ನೀತಿ ನಿರೂಪಣೆ ವಿಚಾರಗಳಲ್ಲಿ ವಿಶೇಷ ಸಹಾಯಕರಾಗಿರುವ ಮೊಯೀದ್‌ ಡಬ್ಲು. ಯೂಸುಫ್‌ ಜತೆ ದೋವಲ್‌ ಅವರು ನೇರವಾಗಿ ಸಂಪರ್ಕದಲ್ಲಿದ್ದರು. ಮಧ್ಯವರ್ತಿಗಳ ಮುಖೇನವೂ ಮಾತುಕತೆ ನಡೆಸಿದ್ದರು. ಈ ವಿಚಾರದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್‌, ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಸೇರಿದಂತೆ ಕೆಲವೇ ಮಂದಿಗೆ ಮಾತ್ರ ಗೊತ್ತಿತ್ತು ಎನ್ನಲಾಗಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!