ಪಾಕ್‌ ಜೊತೆ ಯುದ್ಧವಾದ್ರೆ ಜನ ಮಾಡ್ಬೇಕಾಗಿರೋದೇನು? ಹೇಗಿರುತ್ತೆ ಮಾಕ್‌ ಡ್ರಿಲ್‌!

ಪಾಕ್‌ ಜೊತೆ ಯುದ್ಧವಾದ್ರೆ ಜನ ಮಾಡ್ಬೇಕಾಗಿರೋದೇನು? ಹೇಗಿರುತ್ತೆ ಮಾಕ್‌ ಡ್ರಿಲ್‌!

Published : May 06, 2025, 08:02 PM IST

ಮೇ 7 ರಂದು ನಡೆಯಲಿರುವ ಅಣಕು ಕಾರ್ಯಾಚರಣೆಯ ಬಗ್ಗೆ ಭಾರತ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ. ವೈಮಾನಿಕ ದಾಳಿ ಸಂದರ್ಭದಲ್ಲಿ ಸೈರನ್, ಬ್ಲಾಕ್‌ಔಟ್‌ ಬಗ್ಗೆ ಮಾಹಿತಿ ನೀಡಲಾಗಿದೆ. ತಜ್ಞರು ಈ ಕಾರ್ಯಾಚರಣೆಯ ಉದ್ದೇಶವನ್ನು ವಿವರಿಸಿದ್ದಾರೆ.

ಬೆಂಗಳೂರು (ಮೇ.6):ಪಾಕ್​ ಜೊತೆ ಯುದ್ಧ ನಡೆದಲ್ಲಿ ಜನ ಮಾಡಬೇಕಾಗಿರೋದೇನು? ಹೇಗಿರುತ್ತೆ ಅಣಕು ಕಾರ್ಯಾಚರಣೆ ಅನ್ನೋದರ ವಿವರ ಇಲ್ಲಿದೆ

ಪಾಕ್​ ವಿರುದ್ಧ ಯುದ್ಧಕ್ಕೆ  ಭಾರತ ಸಿದ್ಧವಾಗ್ತಿದೆಯಾ ಎನ್ನುವ ಅನುಮಾನ ಶುರುವಾಗಿದೆ. ಮೇ 7ರಂದು ಅಣಕು ಕಾರ್ಯಾಚರಣೆಗೆ ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯಗಳಿಗೆ ಸೂಚನೆ  ಸಿಕ್ಕಿದ್ದು,  ಮಾಕ್​ ಡ್ರಿಲ್ ಹೇಗಿರಬೇಕು ಎಂಬ ಬಗ್ಗೆಯೂ ಮಾಹಿತಿ ರವಾನಿಸಲಾಗಿದೆ.

ಪಹಲ್ಗಾಮ್‌ ದಾಳಿ: ಪಾಕಿಸ್ತಾನಕ್ಕೆ ಕಠಿಣ ಪ್ರಶ್ನೆ ಕೇಳಿದ UNSC, ಧರ್ಮ ಕೇಳಿ ಕೊಂದಿದ್ದನ್ನು ಒಪ್ಪಿಕೊಂಡ ವಿಶ್ವಸಂಸ್ಥೆ!

ವೈಮಾನಿಕ ದಾಳಿ ವೇಳೆ ಹೇಗೆ ಸೈರನ್‌ ಹೇಗ ಕೂಗಲಿದೆ. ಬ್ಲಾಕ್‌ ಔಟ್‌ ಅಂದರೆ ಏನು ಅನ್ನೋದರ ವಿವರವಾದ ಮಾಹಿತಿ ಇಲ್ಲಿದೆ. ಅಷ್ಟಕ್ಕೂ ಮಾಕ್​ ಡ್ರಿಲ್ ಮಾಡಿ ಎಂದು ಕೇಂದ್ರ  ರಾಜ್ಯಗಳಿಗೆ ಸೂಚಿಸಿದ್ದೇಕೆ? ಈ ಬಗ್ಗೆತಜ್ಞರೇ ಉತ್ತರ ನೀಡಿದ್ದಾರೆ.
 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more