ಪಾಕ್‌ ಜೊತೆ ಯುದ್ಧವಾದ್ರೆ ಜನ ಮಾಡ್ಬೇಕಾಗಿರೋದೇನು? ಹೇಗಿರುತ್ತೆ ಮಾಕ್‌ ಡ್ರಿಲ್‌!

ಪಾಕ್‌ ಜೊತೆ ಯುದ್ಧವಾದ್ರೆ ಜನ ಮಾಡ್ಬೇಕಾಗಿರೋದೇನು? ಹೇಗಿರುತ್ತೆ ಮಾಕ್‌ ಡ್ರಿಲ್‌!

Published : May 06, 2025, 08:02 PM IST

ಮೇ 7 ರಂದು ನಡೆಯಲಿರುವ ಅಣಕು ಕಾರ್ಯಾಚರಣೆಯ ಬಗ್ಗೆ ಭಾರತ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ. ವೈಮಾನಿಕ ದಾಳಿ ಸಂದರ್ಭದಲ್ಲಿ ಸೈರನ್, ಬ್ಲಾಕ್‌ಔಟ್‌ ಬಗ್ಗೆ ಮಾಹಿತಿ ನೀಡಲಾಗಿದೆ. ತಜ್ಞರು ಈ ಕಾರ್ಯಾಚರಣೆಯ ಉದ್ದೇಶವನ್ನು ವಿವರಿಸಿದ್ದಾರೆ.

ಬೆಂಗಳೂರು (ಮೇ.6):ಪಾಕ್​ ಜೊತೆ ಯುದ್ಧ ನಡೆದಲ್ಲಿ ಜನ ಮಾಡಬೇಕಾಗಿರೋದೇನು? ಹೇಗಿರುತ್ತೆ ಅಣಕು ಕಾರ್ಯಾಚರಣೆ ಅನ್ನೋದರ ವಿವರ ಇಲ್ಲಿದೆ

ಪಾಕ್​ ವಿರುದ್ಧ ಯುದ್ಧಕ್ಕೆ  ಭಾರತ ಸಿದ್ಧವಾಗ್ತಿದೆಯಾ ಎನ್ನುವ ಅನುಮಾನ ಶುರುವಾಗಿದೆ. ಮೇ 7ರಂದು ಅಣಕು ಕಾರ್ಯಾಚರಣೆಗೆ ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯಗಳಿಗೆ ಸೂಚನೆ  ಸಿಕ್ಕಿದ್ದು,  ಮಾಕ್​ ಡ್ರಿಲ್ ಹೇಗಿರಬೇಕು ಎಂಬ ಬಗ್ಗೆಯೂ ಮಾಹಿತಿ ರವಾನಿಸಲಾಗಿದೆ.

ಪಹಲ್ಗಾಮ್‌ ದಾಳಿ: ಪಾಕಿಸ್ತಾನಕ್ಕೆ ಕಠಿಣ ಪ್ರಶ್ನೆ ಕೇಳಿದ UNSC, ಧರ್ಮ ಕೇಳಿ ಕೊಂದಿದ್ದನ್ನು ಒಪ್ಪಿಕೊಂಡ ವಿಶ್ವಸಂಸ್ಥೆ!

ವೈಮಾನಿಕ ದಾಳಿ ವೇಳೆ ಹೇಗೆ ಸೈರನ್‌ ಹೇಗ ಕೂಗಲಿದೆ. ಬ್ಲಾಕ್‌ ಔಟ್‌ ಅಂದರೆ ಏನು ಅನ್ನೋದರ ವಿವರವಾದ ಮಾಹಿತಿ ಇಲ್ಲಿದೆ. ಅಷ್ಟಕ್ಕೂ ಮಾಕ್​ ಡ್ರಿಲ್ ಮಾಡಿ ಎಂದು ಕೇಂದ್ರ  ರಾಜ್ಯಗಳಿಗೆ ಸೂಚಿಸಿದ್ದೇಕೆ? ಈ ಬಗ್ಗೆತಜ್ಞರೇ ಉತ್ತರ ನೀಡಿದ್ದಾರೆ.
 

22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
Read more