ಮೊದಲ ಆದ್ಯತೆ ಭಾರತಕ್ಕೆ, ಆದರೂ ಕೊರೊನಾ ಲಸಿಕೆ ಸಿಗೋದು ಡೌಟ್ ಯಾಕೆ?

ಮೊದಲ ಆದ್ಯತೆ ಭಾರತಕ್ಕೆ, ಆದರೂ ಕೊರೊನಾ ಲಸಿಕೆ ಸಿಗೋದು ಡೌಟ್ ಯಾಕೆ?

Suvarna News   | Asianet News
Published : Nov 25, 2020, 03:07 PM ISTUpdated : Nov 25, 2020, 03:10 PM IST

ಕೋವಿಡ್ ವ್ಯಾಕ್ಸಿನ್ ಸಂಶೋಧನಾ ಕೆಲಸ ಪ್ರಗತಿಯಲ್ಲಿದ್ದು, ಲಸಿಕೆ ಸಂಗ್ರಹಕ್ಕೆ ದೇಶದಲ್ಲಿ, ರಾಜ್ಯದಲ್ಲಿ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. 

ಬೆಂಗಳೂರು (ನ. 25): ಕೋವಿಡ್ ವ್ಯಾಕ್ಸಿನ್ ಸಂಶೋಧನಾ ಕೆಲಸ ಪ್ರಗತಿಯಲ್ಲಿದ್ದು, ಲಸಿಕೆ ಸಂಗ್ರಹಕ್ಕೆ ದೇಶದಲ್ಲಿ, ರಾಜ್ಯದಲ್ಲಿ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. 

ಲಸಿಕೆ ಹಂಚಿಕೆ ಬಗ್ಗೆ ಪ್ರಧಾನಿ ಮೋದಿ, 8 ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲೇ ವ್ಯಾಕ್ಸಿನ್ ಸಿಗಲಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಇದು ತಲುಪಲಿದೆ ಎಂದು ಭರವಸೆ ನೀಡಿದ್ದಾರೆ.

 

ಬೆಂಗಳೂರಿನಲ್ಲಿ ಏಕಕಾಲಕ್ಕೆ ಬರೋಬ್ಬರಿ 23 ಲಕ್ಷ ಕೋವಿಡ್‌ ವ್ಯಾಕ್ಸಿನ್‌ ಸಂಗ್ರಹಕ್ಕೆ ವ್ಯವಸ್ಥೆ ಇದ್ದು, ಮೊದಲ ಹಂತದಲ್ಲಿ 95 ಸಾವಿರ ಕೋವಿಡ್‌ ವಾರಿಯರ್ಸ್‌ಗೆ ವ್ಯಾಕ್ಸಿನ್‌ ಹಾಕಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ. ಇನ್ನುಳಿದಂತೆ ಯಾವ ರೀತಿ ವ್ಯವಸ್ಥೆ ಮಾಡಲಾಗಿದೆ? ನೋಡೋಣ ಬನ್ನಿ..!

 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!